ಮೂಲ ಸೌಕರ್ಯ ಉತ್ತೇಜಿಸಲು ಮತ್ತು ಗಟ್ಟಿಗೊಳಿಸಲು ಹೊಸ ಹೆಜ್ಜೆ
New step to promote and strengthen infrastructure
ರಾಣೆಬೆನ್ನೂರು 03 : 2026-2027 ಕೇಂದ್ರ ಬಜೆಟ್ -ಜನರಿಗೆ ಬೇಕಾಗಿರುವ ಮೂಲ ಓಷಧಿಗಳ ದರವನ್ನು ಬಹಳಷ್ಟು ಕಡಿಮೆ ಮಾಡಿದ್ದಾರೆ ಬಯೋ ಪಾರ್ಕ್ ಯೋಜನೆಗೆ ಒತ್ತು ಮತ್ತು ರಿಯಾಯಿತಿಯನ್ನು ಪ್ರಕಟಿಸಿದ್ದಾರೆ, ಮೂರು ಮೆಗಾ ಟೆಕ್ಸ್ಟೈಲ್ ಪಾರ್ಕನ್ನು ಘೋಷಣೆ ಮಾಡಿದ್ದಾರೆ, ಮೂಲ ಸೌಕರ್ಯ ಉತ್ತೇಜಿಸಲು ಮತ್ತು ಗಟ್ಟಿಗೊಳಿಸಲು ಹೊಸ ಹೆಜ್ಜೆ ಇಟ್ಟಿದ್ದಾರೆ ಹೊಸ ಆದಾಯ ತೆರಿಗೆ ನೀತಿ ಘೋಷಣೆ ಮತ್ತು ಐಟಿ ಸ್ಥಿತಿ ಯಥಾ ಸ್ಥಿತಿ, ಶೀಘ್ರವೇ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕ ಸ್ಥಿತಿ ನಮ್ಮ ಭಾರತ ಹೊಂದಲಿದೆ ಮತ್ತು ಇದು ಯುವಶಕ್ತಿಯ ಸಂಕಲ್ಪದ ಬಜೆಟ್,ಗೋಡಂಬಿ, ಶ್ರೀಗಂಧ, ತೆಂಗು ,ಕೊಕ್ಕೋ, ಹೀಗೆ ಅನೇಕ ರೈತಾಪಿ ವರ್ಗಕ್ಕೆ ಉತ್ತೇಜಿಸುವ ಯೋಜನೆ ರೂಪಿಸಿದ್ದಾರೆ, ಇದು ಒಂದು ಸರ್ವಸ್ಪರ್ಶಿ ಬಜೆಟ್.-ಗದಿಗೆಪ್ಪಗೌಡ ಜಿ. ಹೊಟ್ಟಿಗೌಡರ ಮಾಜಿ ಅಧ್ಯಕ್ಷರು ವರ್ತಕರ ಸಂಘ ರಾಣೆಬೆನ್ನೂರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 