ಮೂಲ ಸೌಕರ್ಯ ಉತ್ತೇಜಿಸಲು ಮತ್ತು ಗಟ್ಟಿಗೊಳಿಸಲು ಹೊಸ ಹೆಜ್ಜೆ
New step to promote and strengthen infrastructure
ರಾಣೆಬೆನ್ನೂರು 03 : 2026-2027 ಕೇಂದ್ರ ಬಜೆಟ್ -ಜನರಿಗೆ ಬೇಕಾಗಿರುವ ಮೂಲ ಓಷಧಿಗಳ ದರವನ್ನು ಬಹಳಷ್ಟು ಕಡಿಮೆ ಮಾಡಿದ್ದಾರೆ ಬಯೋ ಪಾರ್ಕ್ ಯೋಜನೆಗೆ ಒತ್ತು ಮತ್ತು ರಿಯಾಯಿತಿಯನ್ನು ಪ್ರಕಟಿಸಿದ್ದಾರೆ, ಮೂರು ಮೆಗಾ ಟೆಕ್ಸ್ಟೈಲ್ ಪಾರ್ಕನ್ನು ಘೋಷಣೆ ಮಾಡಿದ್ದಾರೆ, ಮೂಲ ಸೌಕರ್ಯ ಉತ್ತೇಜಿಸಲು ಮತ್ತು ಗಟ್ಟಿಗೊಳಿಸಲು ಹೊಸ ಹೆಜ್ಜೆ ಇಟ್ಟಿದ್ದಾರೆ ಹೊಸ ಆದಾಯ ತೆರಿಗೆ ನೀತಿ ಘೋಷಣೆ ಮತ್ತು ಐಟಿ ಸ್ಥಿತಿ ಯಥಾ ಸ್ಥಿತಿ, ಶೀಘ್ರವೇ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕ ಸ್ಥಿತಿ ನಮ್ಮ ಭಾರತ ಹೊಂದಲಿದೆ ಮತ್ತು ಇದು ಯುವಶಕ್ತಿಯ ಸಂಕಲ್ಪದ ಬಜೆಟ್,ಗೋಡಂಬಿ, ಶ್ರೀಗಂಧ, ತೆಂಗು ,ಕೊಕ್ಕೋ, ಹೀಗೆ ಅನೇಕ ರೈತಾಪಿ ವರ್ಗಕ್ಕೆ ಉತ್ತೇಜಿಸುವ ಯೋಜನೆ ರೂಪಿಸಿದ್ದಾರೆ, ಇದು ಒಂದು ಸರ್ವಸ್ಪರ್ಶಿ ಬಜೆಟ್.-ಗದಿಗೆಪ್ಪಗೌಡ ಜಿ. ಹೊಟ್ಟಿಗೌಡರ ಮಾಜಿ ಅಧ್ಯಕ್ಷರು ವರ್ತಕರ ಸಂಘ ರಾಣೆಬೆನ್ನೂರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 