ಲೋಕಾರೆ್ಣಗೊಂಡ ಅಭಯ ಆಂಜನೇಯಸ್ವಾಮಿಯ ನೂತನ ಶಿಲಾ ಮೂರ್ತಿ
New stone statue of Abhay Anjaneyaswamy who became famous
ಲೋಕಾರೆ್ಣಗೊಂಡ ಅಭಯ ಆಂಜನೇಯಸ್ವಾಮಿಯ ನೂತನ ಶಿಲಾ ಮೂರ್ತಿ
ಕಂಪ್ಲಿ 15: ತಾಲೂಕಿನ ಸಣಾಪುರ ಗ್ರಾಪಂಗೆ ಒಳಪಡುವ ಬಸವೇಶ್ವರ ಕ್ಯಾಂಪಿನಲ್ಲಿ ಅಭಯ ಆಂಜನೇಯ ಸ್ಚಾಮಿಯ ನೂತನ ಶಿಲಾ ಮೂರ್ತಿ ಭಾನುವಾರದ ಶುಭಗಳಿಗೆಯಲ್ಲಿ ಲೋಕಾರೆ್ಣಗೊಂಡಿತು. ಪುರೋಹಿತ ಪಿ.ಶಿವರಾಜ ಕೃಷ್ಣ ಶರ್ಮ ನೇತೃತ್ವದಲ್ಲಿ ನಾನಾ ಪುರೋಹಿತರ ಸಮ್ಮುಖದಲ್ಲಿ ಬೆಳಗಿನ ಜಾವದಲ್ಲಿ ಹೋಮ ಹವನ ಸಲ್ಲಿಸಿದ ನಂತರ ವಿಶೇಷ ಪೂಜೆಯೊಂದಿಗೆ ಮೂರ್ತಿ ಪ್ರತಿಷ್ಠಾಪನೆ ಜತೆಗೆ ನೂತನ ಮೂರ್ತಿ ಅನಾವರಗೊಳಿಸಲಾಯಿತು. ನೂತನ ಶಿಲಾ ಮೂರ್ತಿಗೆ ಹಾಲಿನ ಅಭಿಷೇಕ ಮಾಡಲಾಯಿತು. ಜನಪ್ರತಿನಿಧಿಗಳು ಹಾಗೂ ಭಕ್ತರು ಆಗಮಿಸಿ, ಆಂಜನೇಯನ ಕೃಪೆಗೆ ಪಾತ್ರರಾದರು. ನಂತರದ ಅನ್ನಸಂತಾರೆ್ಣ ಜರುಗಿತು. ಪ್ರತಿಷ್ಠಾಪನೆ ಹಿನ್ನಲೆ ಕ್ಯಾಂಪಿನಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಆಂಜನೇಯ ಬಸವೇಶ್ವರ ಕ್ಯಾಂಪಿನ ಭಕ್ತ ಮಂಡಳಿ ಹಾಗೂ ಸುತ್ತಮುತ್ತಲಿನ ಗ್ರಾಮದ ಭಕ್ತರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 