ನಿದಾ ಖಾನ್ ತ್ರಿವಳಿ ತಲಾಕ್ ಅಸಿಂಧು
ಲಕ್ನೋ 18: ನಿದಾ ಖಾನ್ಗೆ ನೀಡಲಾಗಿರುವ ತ್ರಿವಳಿ ತಲಾಕ್ ಅಸಿಂಧುವೆಂದು ಬರೇಲಿಯ ಕೋಟರ್್ ಇಂದು ಬುಧವಾರ ಘೋಷಿಸಿದೆ; ಆ ಪ್ರಕಾರ ಆಕೆಯ ಪತಿ ಶಿರೇನ್ ಮತ್ತು ಆತನ ಮನೆಯವರ ವಿರುದ್ಧ ಈಗಿನ್ನು ಕೌಟುಂಬಿಕ ಹಿಂಸೆ ಪ್ರಕರಣದ ತನಿಖೆ ನಡೆಸುವಂತೆ ಕೋಟರ್್ ಆದೇಶಿಸಿದೆ.
ಕೋಟರ್್ ಮುಂದಿದ್ದ ಅನೇಕ ತ್ರಿವಳಿ ತಲಾಕ್ ಕೇಸುಗಳಲ್ಲಿ ಒಂದಾಗಿರುವ ಈ ಪ್ರಕರಣದಲ್ಲಿ ನಿದಾ ಖಾನ್ ಗೆ ಮಹತ್ತರ ವಿಜಯ ದೊರಕಿದಂತಾಗಿದೆ.
ನಿದಾ ಖಾನ್ ತ್ರಿವಳಿ ತಲಾಕ್ ಪ್ರಕರಣದಲ್ಲಿ ಆಕೆಯ ಪತಿ ಶಿರೇನ್ ಸಲ್ಲಿಸಿದ್ದ ಅಜರ್ಿಯನ್ನು ನ್ಯಾಯಾಲಯ ಅತ್ಯಂತ ಸ್ಪಷ್ಟವಾಗಿ ತಿರಸ್ಕರಿಸಿದೆ. ಈ ಪ್ರಕರಣದ ವಿಚಾರಣೆಯನ್ನು ಕೋಟರ್್ ಜು.27ಕ್ಕೆ ನಿಗದಿಸಿದೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 