ನಿದಾ ಖಾನ್ ತ್ರಿವಳಿ ತಲಾಕ್ ಅಸಿಂಧು
ಲಕ್ನೋ 18: ನಿದಾ ಖಾನ್ಗೆ ನೀಡಲಾಗಿರುವ ತ್ರಿವಳಿ ತಲಾಕ್ ಅಸಿಂಧುವೆಂದು ಬರೇಲಿಯ ಕೋಟರ್್ ಇಂದು ಬುಧವಾರ ಘೋಷಿಸಿದೆ; ಆ ಪ್ರಕಾರ ಆಕೆಯ ಪತಿ ಶಿರೇನ್ ಮತ್ತು ಆತನ ಮನೆಯವರ ವಿರುದ್ಧ ಈಗಿನ್ನು ಕೌಟುಂಬಿಕ ಹಿಂಸೆ ಪ್ರಕರಣದ ತನಿಖೆ ನಡೆಸುವಂತೆ ಕೋಟರ್್ ಆದೇಶಿಸಿದೆ.
ಕೋಟರ್್ ಮುಂದಿದ್ದ ಅನೇಕ ತ್ರಿವಳಿ ತಲಾಕ್ ಕೇಸುಗಳಲ್ಲಿ ಒಂದಾಗಿರುವ ಈ ಪ್ರಕರಣದಲ್ಲಿ ನಿದಾ ಖಾನ್ ಗೆ ಮಹತ್ತರ ವಿಜಯ ದೊರಕಿದಂತಾಗಿದೆ.
ನಿದಾ ಖಾನ್ ತ್ರಿವಳಿ ತಲಾಕ್ ಪ್ರಕರಣದಲ್ಲಿ ಆಕೆಯ ಪತಿ ಶಿರೇನ್ ಸಲ್ಲಿಸಿದ್ದ ಅಜರ್ಿಯನ್ನು ನ್ಯಾಯಾಲಯ ಅತ್ಯಂತ ಸ್ಪಷ್ಟವಾಗಿ ತಿರಸ್ಕರಿಸಿದೆ. ಈ ಪ್ರಕರಣದ ವಿಚಾರಣೆಯನ್ನು ಕೋಟರ್್ ಜು.27ಕ್ಕೆ ನಿಗದಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 