ನಿದಾ ಖಾನ್ ತ್ರಿವಳಿ ತಲಾಕ್ ಅಸಿಂಧು
ಲಕ್ನೋ 18: ನಿದಾ ಖಾನ್ಗೆ ನೀಡಲಾಗಿರುವ ತ್ರಿವಳಿ ತಲಾಕ್ ಅಸಿಂಧುವೆಂದು ಬರೇಲಿಯ ಕೋಟರ್್ ಇಂದು ಬುಧವಾರ ಘೋಷಿಸಿದೆ; ಆ ಪ್ರಕಾರ ಆಕೆಯ ಪತಿ ಶಿರೇನ್ ಮತ್ತು ಆತನ ಮನೆಯವರ ವಿರುದ್ಧ ಈಗಿನ್ನು ಕೌಟುಂಬಿಕ ಹಿಂಸೆ ಪ್ರಕರಣದ ತನಿಖೆ ನಡೆಸುವಂತೆ ಕೋಟರ್್ ಆದೇಶಿಸಿದೆ.
ಕೋಟರ್್ ಮುಂದಿದ್ದ ಅನೇಕ ತ್ರಿವಳಿ ತಲಾಕ್ ಕೇಸುಗಳಲ್ಲಿ ಒಂದಾಗಿರುವ ಈ ಪ್ರಕರಣದಲ್ಲಿ ನಿದಾ ಖಾನ್ ಗೆ ಮಹತ್ತರ ವಿಜಯ ದೊರಕಿದಂತಾಗಿದೆ.
ನಿದಾ ಖಾನ್ ತ್ರಿವಳಿ ತಲಾಕ್ ಪ್ರಕರಣದಲ್ಲಿ ಆಕೆಯ ಪತಿ ಶಿರೇನ್ ಸಲ್ಲಿಸಿದ್ದ ಅಜರ್ಿಯನ್ನು ನ್ಯಾಯಾಲಯ ಅತ್ಯಂತ ಸ್ಪಷ್ಟವಾಗಿ ತಿರಸ್ಕರಿಸಿದೆ. ಈ ಪ್ರಕರಣದ ವಿಚಾರಣೆಯನ್ನು ಕೋಟರ್್ ಜು.27ಕ್ಕೆ ನಿಗದಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 