ದುರ್ಗಾದೇವಿ ಶಿಕ್ಷಣ ಸಮಿತಿಯಿಂದ ನಿಖಿಲ ಬಾಂಡಗೆ ಅವರಿಗೆ ಸನ್ಮಾನ
Nikhil Bandage honored by Durgadevi Education Committee
ದುರ್ಗಾದೇವಿ ಶಿಕ್ಷಣ ಸಮಿತಿಯಿಂದ ನಿಖಿಲ ಬಾಂಡಗೆ ಅವರಿಗೆ ಸನ್ಮಾನ
ಗದಗ 28 : ಇತ್ತೀಚಿಗೆ ಪ್ರಕಟಗೊಂಡ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ನಗರದ ನಿವಾಸಿ ಹಾಗೂ ಅಳಿಕೆಯ ಶ್ರೀ ಸತ್ಯಸಾಯಿ ಸಾಯಿ ಲೋಕ ಸೇವಾ ಪಿಯು ಕಾಲೇಜಿನ ವಿಧ್ಯಾರ್ಥಿಯಾದ ನಿಖಿಲ ಲಕ್ಷ್ಮಣ ಬಾಂಡಗೆ ಅವರು ವಿಜ್ಞಾನ ವಿಭಾಗದಲ್ಲಿ ಶೇ. 98.34 ರಷ್ಟು ಅಂಕಗಳನ್ನು ಗಳಿಸಿ ಉತ್ತಮ ಸಾಧನೆ ಮಾಡಿದ್ದಾರೆ.
ಅತ್ಯುತ್ತಮ ಸಾಧನೆ ಮಾಡಿದ ನಿಖಿಲ ಬಾಂಡಗೆ ಅವರಿಗೆ ನಗರದ ಗಂಗಾಪೂರ ಪೇಟೆಯಲ್ಲಿರುವ ಬನಶಂಕರಿ ದೇವಸ್ಥಾನದ ಆವರಣದಲ್ಲಿ ದುರ್ಗಾದೇವಿ ಶಿಕ್ಷಣ ಸಮಿತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ನಿಖಿಲ ಬಾಂಡಗೆ ಅವರ ಅಜ್ಜಿ ವಿಮಲಾಬಾಯಿ, ತಂದೆ ಲಕ್ಷ್ಮಣ, ತಾಯಿ ರೂಪಾ ಅವರುಗಳು ಸೇರಿದಂತೆ ದುರ್ಗಾದೇವಿ ಶಿಕ್ಷಣ ಸಮಿತಿಯ ನಿರ್ದೇಶಕ ಮೋಹನ ಇಮರಾಪೂರ, ಸಲಹಾ ಸಮಿತಿಯ ಸದಸ್ಯರಾದ ಫಕ್ಕಿರ್ಪ(ಮುತ್ತು) ಜಡಿ, ಹಿರಿಯರಾದ ರವಿ ಹಮಸಾಗರ, ರವಿ ಕಂಪ್ಲಿ, ವಸಂತ ಇಂಜನಿ, ಬಸವರಾಜ ಅಣ್ಣಿಗೇರಿ, ಮಲ್ಲೇಶ ಬಿಂಗಿ, ನಾಗರಾಜ ಶಿದ್ಲಿಂಗ, ಶಂಕರ ಕುದರಿಮೋತಿ, ಚನ್ನಪ್ಪ ಕೊಪ್ಪದ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 