ನಿಖಿಲ್ ಕುಮಾರಸ್ವಾಮಿ ಹ್ಯಾಟ್ರಿಕ್ ಸೋಲು: ಸುಮಲತಾ ಅಂಬರೀಶ್ ಪ್ರತಿಕ್ರಿಯೆ
ಸುಮಲತಾ ಅಂಬರೀಶ್
ಬೆಂಗಳೂರು 25: ಚನ್ನಪಟ್ಟಣ ಉಪಚುನಾವಣೆಯಲ್ಲಿ ಸಿಪಿ ಯೋಗೀಶ್ವರ್ ಗೆದ್ದು ವಿರುದ್ಧ ನಿಖಿಲ್ ಮೂರನೇ ಬಾರಿಗೂ ಸೋಲು ಕಂಡಿರುವ ಕುರಿತು ಸುಮಲತಾ ಅಂಬರೀಶ್ ಪ್ರತಿಕ್ರಿಯೆ ನೀಡಿದ್ದಾರೆ.
ಉಪಚುನಾವಣೆ ಅಂತ ಬಂದಾಗ ರೂಲಿಂಗ್ ಪಾರ್ಟಿ ಗೆಲ್ಲೋದು ಸರ್ವೇ ಸಾಮಾನ್ಯ. ಇದನ್ನು ನೋಡುತ್ತಾ ಕೂಡ ಬಂದಿದ್ದೇವೆ. ಯಾವುದೇ ಪಾರ್ಟಿ ಇರಲಿ ಚುನಾವಣೆಯಲ್ಲಿ ಗೆಲ್ಲಬೇಕು ಎಂಬ ಉದ್ದೇಶದಿಂದಾನೇ ಹೋರಾಡುತ್ತಾರೆ. ನಿಖಿಲ್ ಸೋಲಿನ ಬಗ್ಗೆ ನಾನೇನು ರಿಯಾಕ್ಷನ್ ಕೊಡಲು ಇಷ್ಟಪಡುವುದಿಲ್ಲ. ನಿಖಿಲ್ ಇನ್ನೂ ಯುವಕ, ಒಳ್ಳೆಯ ಭವಿಷ್ಯವಿದೆ. ಒಳ್ಳೆಯದಾಗಲಿ ಎಂದು ಹಾರೈಸಿ ಸುಮ್ಮನಾಗಿದ್ದಾರೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 