ಕೊರೋನಾ : ಸಿನಿಮಾ ಕಾರ್ಮಿಕರ ಬೆನ್ನಿಗೆ ನಿಂತ ನಿಖಿಲ್
ಬೆಂಗಳೂರು,
ಮಾ 27,ಮಹಾಮಾರಿ ಕೊರೊನಾ ದಾಳಿಯಿಂದ ಇಡೀ ದೇಶವೇ ಲಾಕ್ ಡೌನ್ ಸ್ಥಿತಿಗೆ
ತಲುಪಿರುವುದರಿಂದ, ಎಲ್ಲಾ ಉದ್ಯಮಗಳು ಸ್ಥಗಿತವಾಗಿ, ಜನರು ಕೆಲಸ ಇಲ್ಲದೇ
ದುಡಿಮೆಯಿಲ್ಲದೇ ಮನೆಯಲ್ಲೇ ಕೂರಬೇಕಾಗಿದೆ. ಅದೇ ರೀತಿ ಸಿನಿಮಾ ಉದ್ಯಮ ಕೂಡ ಸಂಪೂರ್ಣ
ಬಂದ್ ಆಗಿರುವ ಕಾರಣ ದಿನಗೂಲಿ ನಂಬಿ ಬದುಕುತ್ತಿದ್ದ ಸಿನಿಮಾ ಕಾರ್ಮಿಕ ವರ್ಗ ಕಂಗಾಲಾಗಿದೆ. ಅಂತಹ ಕಾರ್ಮಿಕರಿಗೆ ಸಹಾಯಹಸ್ತ ನೀಡಲು 'ಯುವರಾಜ' ನಿಖಿಲ್
ಕುಮಾರ್' ಅವರು ಮುಂದೆ ಬಂದಿದ್ದು, ಸಿನಿಮಾ ಕಾರ್ಮಿಕರಾದ ಲೈಟ್ಸ್ ಬಾಯ್ಸ್ ಅಸೋಸಿಯೇಷನ್,
ಯುನಿಟ್ ಬಾಯ್ಸ್ ಅಸೋಸಿಯೇಷನ್, ಪ್ರೊಡಕ್ಷನ್ ಅಸೋಸಿಯೇಷನ್, ಫೈಟರ್ಸ್ ಅಸೋಸಿಯೇಷನ್,
ಮೇಕಪ್ ಮೆನ್ ಹಾಗೂ ಇತ್ಯಾದಿ ಸುಮಾರು 3ಸಾವಿರ ಸಿನಿಮಾ ಕಾರ್ಮಿಕರ ಅಕೌಂಟ್'ಗೆ ನೇರವಾಗಿ
ಧನ ಸಹಾಯ ಮಾಡಲು ತೀರ್ಮಾನಿಸಿದ್ದಾರೆ. ಈ ನಿರ್ಧಾರ ತಿಳಿದ ಸಿನಿ ಕಾರ್ಮಿಕರು ನಿಖಿಲ್ ಕುಮಾರ್ ಅವರನ್ನ ಶ್ಲಾಘಿಸಿ ಧನ್ಯವಾದ ತಿಳಿಸಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 