ನಿಮಿಷಾಂಬ ದೇವಿ ಗಂಗೆಸ್ಥಳ ಮೆರವಣಿಗೆ
Nimishamba Devi Gangesthala procession
ಕಂಪ್ಲಿ 06: ಪಟ್ಟಣದಲ್ಲಿ ಸೋಮವಂಸ ಆರ್ಯ ಕ್ಷತ್ರೀಯ (ಚಿತ್ರಗಾರ) ಸಮಾಜದವತಿಯಿಂದ ನಿಮಿಷಾಂಬ ದೇವಿಯ 39ನೇ ಜಯಂತ್ಸೋವದ ಅಂಗವಾಗಿ ಗಂಗೆಸ್ಥಳ ಮೆರವಣಿಗೆ ಶ್ರದ್ಧಾಭಕ್ತಿಯಿಂದ ಮಂಗಳವಾರ ಜರುಗಿತು.
ಕಂಪ್ಲಿ ಕೋಟೆ ತುಂಗಭದ್ರ ನದಿಯಿಂದ ಕಂಪ್ಲಿ ಪಟ್ಟಣದವರಿಗೆ ಪ್ರಮುಖ ರಸ್ತೆಮೂಲಕ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ಅರ್ಚಕ ವಿಶ್ವನಾಥಭಟ್, ಸುಧಾಕರ ಶರ್ಮ, ಸೋಮವಂಸ ಆರ್ಯ ಕ್ಷತ್ರೀಯ (ಚಿತ್ರಗಾರ) ಸಮಾಜದ ಅಧ್ಯಕ್ಷ ಮಾರುತಿ ಚಿತ್ರಗಾರ, ಉಪಾಧ್ಯಕ್ಷ ನಾಗರಾಜ ಉಭಾಳೆ, ಕಾರ್ಯದರ್ಶಿ ಷಣ್ಮುಕಪ್ಪ, ಖಜಾಂಚಿ ಶಿವಾನಂದ ಉಭಾಳೆ, ಗೌರವಾಧ್ಯಕ್ಷ ಸುಬ್ರಮಣ್ಯ ಉಭಾಳೆ ಸೇರಿದಂತೆ ಸಮಾಜದವರು ಸೇರಿದಂತೆ ಭಕ್ತರು ಪಾಲ್ಗೊಂಡಿದ್ದರು.
ಮೇ.03: ಪಟ್ಟಣದಲ್ಲಿ ನಿಮಿಷಾಂಬ ದೇವಿಯ ಗಂಗೆಸ್ಥಳ ಮೆರವಣಿಗೆ ವಿಜೃಂಭಣೆಯಿಂದ ಜರುಗಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 