ನಿಮಿಷಾಂಬ ದೇವಿ ಗಂಗೆಸ್ಥಳ ಮೆರವಣಿಗೆ
Nimishamba Devi Gangesthala procession
ಕಂಪ್ಲಿ 06: ಪಟ್ಟಣದಲ್ಲಿ ಸೋಮವಂಸ ಆರ್ಯ ಕ್ಷತ್ರೀಯ (ಚಿತ್ರಗಾರ) ಸಮಾಜದವತಿಯಿಂದ ನಿಮಿಷಾಂಬ ದೇವಿಯ 39ನೇ ಜಯಂತ್ಸೋವದ ಅಂಗವಾಗಿ ಗಂಗೆಸ್ಥಳ ಮೆರವಣಿಗೆ ಶ್ರದ್ಧಾಭಕ್ತಿಯಿಂದ ಮಂಗಳವಾರ ಜರುಗಿತು.
ಕಂಪ್ಲಿ ಕೋಟೆ ತುಂಗಭದ್ರ ನದಿಯಿಂದ ಕಂಪ್ಲಿ ಪಟ್ಟಣದವರಿಗೆ ಪ್ರಮುಖ ರಸ್ತೆಮೂಲಕ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ಅರ್ಚಕ ವಿಶ್ವನಾಥಭಟ್, ಸುಧಾಕರ ಶರ್ಮ, ಸೋಮವಂಸ ಆರ್ಯ ಕ್ಷತ್ರೀಯ (ಚಿತ್ರಗಾರ) ಸಮಾಜದ ಅಧ್ಯಕ್ಷ ಮಾರುತಿ ಚಿತ್ರಗಾರ, ಉಪಾಧ್ಯಕ್ಷ ನಾಗರಾಜ ಉಭಾಳೆ, ಕಾರ್ಯದರ್ಶಿ ಷಣ್ಮುಕಪ್ಪ, ಖಜಾಂಚಿ ಶಿವಾನಂದ ಉಭಾಳೆ, ಗೌರವಾಧ್ಯಕ್ಷ ಸುಬ್ರಮಣ್ಯ ಉಭಾಳೆ ಸೇರಿದಂತೆ ಸಮಾಜದವರು ಸೇರಿದಂತೆ ಭಕ್ತರು ಪಾಲ್ಗೊಂಡಿದ್ದರು.
ಮೇ.03: ಪಟ್ಟಣದಲ್ಲಿ ನಿಮಿಷಾಂಬ ದೇವಿಯ ಗಂಗೆಸ್ಥಳ ಮೆರವಣಿಗೆ ವಿಜೃಂಭಣೆಯಿಂದ ಜರುಗಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 