ನಿಮಿಷಾಂಬ ದೇವಿ ಗಂಗೆಸ್ಥಳ ಮೆರವಣಿಗೆ
Nimishamba Devi Gangesthala procession
ಕಂಪ್ಲಿ 06: ಪಟ್ಟಣದಲ್ಲಿ ಸೋಮವಂಸ ಆರ್ಯ ಕ್ಷತ್ರೀಯ (ಚಿತ್ರಗಾರ) ಸಮಾಜದವತಿಯಿಂದ ನಿಮಿಷಾಂಬ ದೇವಿಯ 39ನೇ ಜಯಂತ್ಸೋವದ ಅಂಗವಾಗಿ ಗಂಗೆಸ್ಥಳ ಮೆರವಣಿಗೆ ಶ್ರದ್ಧಾಭಕ್ತಿಯಿಂದ ಮಂಗಳವಾರ ಜರುಗಿತು.
ಕಂಪ್ಲಿ ಕೋಟೆ ತುಂಗಭದ್ರ ನದಿಯಿಂದ ಕಂಪ್ಲಿ ಪಟ್ಟಣದವರಿಗೆ ಪ್ರಮುಖ ರಸ್ತೆಮೂಲಕ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ಅರ್ಚಕ ವಿಶ್ವನಾಥಭಟ್, ಸುಧಾಕರ ಶರ್ಮ, ಸೋಮವಂಸ ಆರ್ಯ ಕ್ಷತ್ರೀಯ (ಚಿತ್ರಗಾರ) ಸಮಾಜದ ಅಧ್ಯಕ್ಷ ಮಾರುತಿ ಚಿತ್ರಗಾರ, ಉಪಾಧ್ಯಕ್ಷ ನಾಗರಾಜ ಉಭಾಳೆ, ಕಾರ್ಯದರ್ಶಿ ಷಣ್ಮುಕಪ್ಪ, ಖಜಾಂಚಿ ಶಿವಾನಂದ ಉಭಾಳೆ, ಗೌರವಾಧ್ಯಕ್ಷ ಸುಬ್ರಮಣ್ಯ ಉಭಾಳೆ ಸೇರಿದಂತೆ ಸಮಾಜದವರು ಸೇರಿದಂತೆ ಭಕ್ತರು ಪಾಲ್ಗೊಂಡಿದ್ದರು.
ಮೇ.03: ಪಟ್ಟಣದಲ್ಲಿ ನಿಮಿಷಾಂಬ ದೇವಿಯ ಗಂಗೆಸ್ಥಳ ಮೆರವಣಿಗೆ ವಿಜೃಂಭಣೆಯಿಂದ ಜರುಗಿತು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 