ನೀರವ್ ಮೋದಿ ದುಬಾರಿ ಕಲಾಕೃತಿ ಹರಾಜು ಮುಂದಕ್ಕೆ
ಮುಂಬಯಿ, ಫೆ 27 ; ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ಸಾವಿರಾರು ಕೋಟಿ ರೂಪಾಯಿ ಪಂಗನಾಮ ಹಾಕಿ ನಂತರ ದೇಶ ಬಿಟ್ಟು ಪಲಾಯನ ಮಾಡಿದ ವಜ್ರದ ವ್ಯಾಪಾರಿ ನೀರವ್ ಮೋದಿ ಬಳಿಯಿದ್ದ ದುಬಾರಿ ಪುರಾತನ ಕಲಾಕೃತಿಗಳು ಮತ್ತು ವಿಲಾಸಿ ವಸ್ತುಗಳ ಹರಾಜನ್ನು ಹರಾಜು ಸಂಸ್ಥೆ ಸಾಫ್ರೋನಾರ್ಟ್ ಮುಂದೂಡಿದೆ.ಜಾರಿ ನಿರ್ದೇಶನಾಲಯದ ಪರವಾಗಿ ಇಂದು ನಡೆಯಬೇಕಿದ್ದ ಹರಾಜು ಪ್ರಕ್ರಿಯೆಯನ್ನು ಮುಂದಿನ ತಿಂಗಳ 5ಕ್ಕೆ ಮುಂದೂಡಲಾಗಿದೆ.ಈ ಹಾರಾಜಿನಿಂದ 40 ಕೋಟಿರೂಪಾಯಿ ಸಂಗ್ರಹವಾಗಲಿದೆ ಎಂದು ಇಡಿ ಮೂಲಗಳು ಹೇಳಿವೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 