ನೀರವ್ ಮೋದಿ ದುಬಾರಿ ಕಲಾಕೃತಿ ಹರಾಜು ಮುಂದಕ್ಕೆ
ಮುಂಬಯಿ, ಫೆ 27 ; ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ಸಾವಿರಾರು ಕೋಟಿ ರೂಪಾಯಿ ಪಂಗನಾಮ ಹಾಕಿ ನಂತರ ದೇಶ ಬಿಟ್ಟು ಪಲಾಯನ ಮಾಡಿದ ವಜ್ರದ ವ್ಯಾಪಾರಿ ನೀರವ್ ಮೋದಿ ಬಳಿಯಿದ್ದ ದುಬಾರಿ ಪುರಾತನ ಕಲಾಕೃತಿಗಳು ಮತ್ತು ವಿಲಾಸಿ ವಸ್ತುಗಳ ಹರಾಜನ್ನು ಹರಾಜು ಸಂಸ್ಥೆ ಸಾಫ್ರೋನಾರ್ಟ್ ಮುಂದೂಡಿದೆ.ಜಾರಿ ನಿರ್ದೇಶನಾಲಯದ ಪರವಾಗಿ ಇಂದು ನಡೆಯಬೇಕಿದ್ದ ಹರಾಜು ಪ್ರಕ್ರಿಯೆಯನ್ನು ಮುಂದಿನ ತಿಂಗಳ 5ಕ್ಕೆ ಮುಂದೂಡಲಾಗಿದೆ.ಈ ಹಾರಾಜಿನಿಂದ 40 ಕೋಟಿರೂಪಾಯಿ ಸಂಗ್ರಹವಾಗಲಿದೆ ಎಂದು ಇಡಿ ಮೂಲಗಳು ಹೇಳಿವೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 