ನೀರವ್ ಮೋದಿ ದುಬಾರಿ ಕಲಾಕೃತಿ ಹರಾಜು ಮುಂದಕ್ಕೆ
ಮುಂಬಯಿ, ಫೆ 27 ; ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ಸಾವಿರಾರು ಕೋಟಿ ರೂಪಾಯಿ ಪಂಗನಾಮ ಹಾಕಿ ನಂತರ ದೇಶ ಬಿಟ್ಟು ಪಲಾಯನ ಮಾಡಿದ ವಜ್ರದ ವ್ಯಾಪಾರಿ ನೀರವ್ ಮೋದಿ ಬಳಿಯಿದ್ದ ದುಬಾರಿ ಪುರಾತನ ಕಲಾಕೃತಿಗಳು ಮತ್ತು ವಿಲಾಸಿ ವಸ್ತುಗಳ ಹರಾಜನ್ನು ಹರಾಜು ಸಂಸ್ಥೆ ಸಾಫ್ರೋನಾರ್ಟ್ ಮುಂದೂಡಿದೆ.ಜಾರಿ ನಿರ್ದೇಶನಾಲಯದ ಪರವಾಗಿ ಇಂದು ನಡೆಯಬೇಕಿದ್ದ ಹರಾಜು ಪ್ರಕ್ರಿಯೆಯನ್ನು ಮುಂದಿನ ತಿಂಗಳ 5ಕ್ಕೆ ಮುಂದೂಡಲಾಗಿದೆ.ಈ ಹಾರಾಜಿನಿಂದ 40 ಕೋಟಿರೂಪಾಯಿ ಸಂಗ್ರಹವಾಗಲಿದೆ ಎಂದು ಇಡಿ ಮೂಲಗಳು ಹೇಳಿವೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 