ನಿರ್ಭಯಾ ಪ್ರಕರಣ: ನಾಲ್ವರು ಅಪರಾಧಿಗಳಿಗೆ ಕೊನೆಗೂ ಗಲ್ಲು
ನವದೆಹಲಿ, ಮಾರ್ಚ್ 20, 2012 ರ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಶುಕ್ರವಾರ ಬೆಳಿಗ್ಗೆ 05.30 ಗಂಟೆಗೆ ಗಲ್ಲಿಗೇರಿಸಲಾಯಿತು. ಘಟನೆ ನಡೆದ ಏಳು ವರ್ಷ ಮತ್ತು ಮೂರು ತಿಂಗಳ ಬಳಿಕ ದುಷ್ಟ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ನಿರ್ಭಯಾಳಿಗೆ ನ್ಯಾಯ ಒದಗಿಸಲಾಗಿದೆ.ಮರಣದಂಡನೆಯನ್ನು ವಿಳಂಬಗೊಳಿಸುವ ಅವರ ವಕೀಲ ಎ.ಪಿ ಸಿಂಗ್ ಅವರ ಕೊನೆಯ ಪ್ರಯತ್ನವನ್ನು ನಿನ್ನೆಯಷ್ಟೇ ಸುಪ್ರೀಂ ಕೋರ್ಟ್ ತಿರಸ್ಕರಿಸಿತು.ವಕೀಲರು ಗುರುವಾರ ಹೈಕೋರ್ಟ್ಗೆ ಸಂಪರ್ಕಿಸಿದರೂ ವ್ಯರ್ಥವಾಯಿತು.2012 ರಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ನಿರ್ಭಯಾಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಚಲಿಸುತ್ತಿದ್ದ ರೈಲಿನಿಂದ ಹೊರಗೆಸೆದ ಪಾಪಿಗಳಾದ ಅಕ್ಷಯ್ ಠಾಕೂರ್ (31), ಪವನ್ ಗುಪ್ತಾ (25), ವಿನಯ್ ಶರ್ಮಾ (26) ಮತ್ತು ಮುಖೇಶ್ ಸಿಂಗ್ (32) ಅವರನ್ನು ಇಲ್ಲಿನ ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಲಾಯಿತು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 