ಬೈಲಹೊಂಗಲ ತಾಲೂಕಿಗೆ ತೃತೀಯ ಸ್ಥಾನ ಪಡೆದ ನಿಸರ್ಗಾ ಹುದ್ದಾರಗೆ ಸನ್ಮಾನ
Nisarga Huddar, who secured third place in Bailahongala Taluk, was felicitated
ನೇಸರಗಿ 27 : ಮಲ್ಲಾಪುರ- ಗ್ರಾಮದ ರೇವಣಸಿದ್ದೇಶ್ವರ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಕುಮಾರಿ ನಿಸರ್ಗಾ ಮಹೇಶ ಹುದ್ದಾರ ಶೇ. 98.56ಅ ಅಂಕ ಗಳಿಸಿ ಬೈಲಹೊಂಗಲ ತಾಲೂಕಿಗೆ ತೃತೀಯ ಸ್ಥಾನ ಪಡೆದು ತಾಲೂಕಿಗೆ ಕೀರ್ತಿ ತಂದ ವಿದ್ಯಾರ್ಥಿನಿಗೆ ಪರಮ ಪೂಜ್ಯ ಚಿದಾನಂದ ಸ್ವಾಮಿಗಳು ಹಾಗೂ ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಬಿ. ಡಿ. ಹಿರೇಮಠ, ಕ್ಷೇತ್ರ ಸಮನ್ವಯ ಅಧಿಕಾರಿಗಳು, ಸಿಬ್ಬಂದಿಯವರಿಂದ ಮತ್ತು ಗಾಳೇಶ್ವರ ಶಿಕ್ಷಣ ಸಂಸ್ಥೆಯ ವತಿಯಿಂದ ವಿದ್ಯಾರ್ಥಿನಿಗೆ ಸನ್ಮಾನಿಸಿ ಅಭಿನಂದಸಲಾಯಿತು. ಈ ಸಂದರ್ಭದಲ್ಲಿ ಮಹೇಶ ಯರಗಟ್ಟಿ, ಗಂಗಾಧರ ಕಾಮಕರ, ರಾಜು ಹಕ್ಕಿ, ಎಮ್ ಏನ್ ಕಾಂಬಳೆ, ಮಂಜುನಾಥ ಕಾಜಗಾರ, ವಿಜಯ ಯರಗಟ್ಟಿ, ಭಾಗವಹಿಸಿ, ಗ್ರಾಮೀಣ ಭಾಗದಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ರೇವಣಸಿದ್ದೇಶ್ವರ ಶಾಲೆಯ ಫಲಿತಾಂಶಕ್ಕೆ ಮೆಚ್ಚುಗೆವ್ಯಕ್ತಪಡಿಸಿ ಅಭಿನಂದನೆ ತಿಳಿಸಿದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 