ಯಾರೂ ಯಾವ ವಿಚಾರಕ್ಕೆ ದೂರವಾಣಿ ಕದ್ದಾಲಿಕೆ ಮಾಡಿದ್ದಾರೆಯೋ ಗೊತ್ತಿಲ್ಲ: ಸಿದ್ದರಾಮಯ್ಯ
ಬೆಂಗಳೂರು, ಆ 17 ಯಾರೂ ಯಾವ ವಿಚಾರಕ್ಕೆ ದೂರವಾಣಿ ಕದ್ದಾಲಿಕೆ ಮಾಡಿದ್ದಾರೆ ಎಂಬುದು ತಮಗೆ ಗೊತ್ತಿಲ್ಲ, ತಮ್ಮ ಬಳಿ ಫೋನೇ ಇಲ್ಲ ಎಂದು ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಆಪ್ತ ಸಹಾಯಕರ ಮೊಬೈಲ್ ಸಂಭಾಷಣೆ ಕದ್ದಾಲಿಕೆ ಮಾಡಲಾಗಿದೆ ಎಂಬ ಸುದ್ದಿ ಇದೆ. ಈ ಬಗ್ಗೆ ಸರ್ಕಾರ ಯಾವ ರೀತಿ ತನಿಖೆ ನಡೆಸುತ್ತದೆ ಎಂಬುದನ್ನು ನಿರ್ಧರಿಸಿ ಸ್ಪಷ್ಟಪಡಿಸಲಿ. ಸತ್ಯ ಹೊರಗೆ ಬರಲಿ ಎಂದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 