ಮಂಗಳೂರು ವಿಮಾನ ನಿಲ್ದಾಣಕ್ಕೆ ಸಾರ್ವಜನಿಕರಿಗೆ ಪ್ರವೇಶವಿಲ್ಲ
ಮಂಗಳೂರು , ಮೇ .11, ಮಂಗಳವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ದುಬಾಯಿಯಿಂದ ಭಾರತೀಯರನ್ನು ಕರೆದುಕೊಂಡು ವಿಮಾನ ಬರಲಿದ್ದು, ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಇಲ್ಲಿಗೆ ಬರುವ ಪ್ರಯಾಣಿಕರನ್ನು ವೈದ್ಯಕೀಯ ತಪಾಸಣೆ ನಡೆಸಿ, ನಂತರ ಆಸ್ಪತ್ರೆ ಅಥವಾ ಜಿಲ್ಲಾಡಳಿತ ವ್ಯವಸ್ಥೆ ಮಾಡಿರುವ ಕ್ವಾರೆಂಟೈನ್ ಕೇಂದ್ರಗಳಿಗೆ ಜಿಲ್ಲಾಡಳಿತವೇ ವಾಹನದ ಮೂಲಕ ಕರೆದುಕೊಂಡು ಹೋಗಲು ವ್ಯವಸ್ಥೆ ಮಾಡಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಥವಾ ಪ್ರಯಾಣಿಕರ ಕುಟುಂಬಸ್ಥರಿಗೆ ವಿಮಾನ ನಿಲ್ದಾಣಕ್ಕೆ ಬರಲು ಅವಕಾಶ ಇಲ್ಲ. ಅಲ್ಲದೇ, ಕ್ವಾರೆಂಟೈನ್ ಕೇಂದ್ರಗಳಿಗೂ ಸಾರ್ವಜನಿಕರಿಗೆ ಪ್ರವೇಶವಿಲ್ಲ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 