ಬಿಹಾರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಪ್ರಶ್ನೆಯೇ ಇಲ್ಲ: ನಿತೀಶ್
ಪಾಟ್ನಾ, ಜ 13: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬಿಹಾರದಲ್ಲಿ ಜಾರಿಗೆ ತರುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ವಿಚಾರವನ್ನು ಮತ್ತೊಮ್ಮೆ ಸಮಗ್ರವಾಗಿ ಚರ್ಚಿಸಬೇಕಾಗಿದೆ ಎಂದು ಹೇಳಿದ್ದಾರೆ. ಈ ಮೂಲಕ ಸಿಎಎ ಜಾರಿಗೆ ಮಿತ್ರಪಕ್ಷದಲ್ಲೇ ಒಡಕು ಇದೆ ಎಂಬ ಸಂದೇಶ ರವಾನಿಸಿದ್ದಾರೆ.ಬಿಹಾರದಲ್ಲಿ ಎನ್ ಆರ್ ಸಿ ಜಾರಿಯ ಪ್ರಶ್ನೆಯೂ ಇಲ್ಲ ಎಂದಿದ್ದಾರೆ.ವಿಧಾನಸಭೆಯಲ್ಲಿ ಮಾತನಾಡಿದ ಅವರು, ಸಿಎಎ ಬಗ್ಗೆ ಚರ್ಚೆ ನಡೆಯಬೇಕು. ಎಲ್ಲರೂ ಬಯಸುವುದಾದರೆ ವಿಧಾನಸಭೆಯಲ್ಲಿ ಈ ಬಗ್ಗೆ ಚರ್ಚೆ ಯಾಗಲಿ ಎಂದರು.ಎನ್ ಆರ್ ಸಿ ಬಗ್ಗೆ ಮಾತನಾಡುವುದಾದರೆ ಎನ್ ಆರ್ ಸಿ ಜಾರಿಯ ಪ್ರಶ್ನೆಯೇ ಇಲ್ಲ ಮತ್ತು ಅದನ್ನು ಸಮರ್ಥಿಸುವುದೂ ಇಲ್ಲ ಎಂದು ಕುಮಾರ್ ಸ್ಪಷ್ಟಪಡಿಸಿದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 