ಬಿಹಾರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಪ್ರಶ್ನೆಯೇ ಇಲ್ಲ: ನಿತೀಶ್
ಪಾಟ್ನಾ, ಜ 13: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬಿಹಾರದಲ್ಲಿ ಜಾರಿಗೆ ತರುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ವಿಚಾರವನ್ನು ಮತ್ತೊಮ್ಮೆ ಸಮಗ್ರವಾಗಿ ಚರ್ಚಿಸಬೇಕಾಗಿದೆ ಎಂದು ಹೇಳಿದ್ದಾರೆ. ಈ ಮೂಲಕ ಸಿಎಎ ಜಾರಿಗೆ ಮಿತ್ರಪಕ್ಷದಲ್ಲೇ ಒಡಕು ಇದೆ ಎಂಬ ಸಂದೇಶ ರವಾನಿಸಿದ್ದಾರೆ.ಬಿಹಾರದಲ್ಲಿ ಎನ್ ಆರ್ ಸಿ ಜಾರಿಯ ಪ್ರಶ್ನೆಯೂ ಇಲ್ಲ ಎಂದಿದ್ದಾರೆ.ವಿಧಾನಸಭೆಯಲ್ಲಿ ಮಾತನಾಡಿದ ಅವರು, ಸಿಎಎ ಬಗ್ಗೆ ಚರ್ಚೆ ನಡೆಯಬೇಕು. ಎಲ್ಲರೂ ಬಯಸುವುದಾದರೆ ವಿಧಾನಸಭೆಯಲ್ಲಿ ಈ ಬಗ್ಗೆ ಚರ್ಚೆ ಯಾಗಲಿ ಎಂದರು.ಎನ್ ಆರ್ ಸಿ ಬಗ್ಗೆ ಮಾತನಾಡುವುದಾದರೆ ಎನ್ ಆರ್ ಸಿ ಜಾರಿಯ ಪ್ರಶ್ನೆಯೇ ಇಲ್ಲ ಮತ್ತು ಅದನ್ನು ಸಮರ್ಥಿಸುವುದೂ ಇಲ್ಲ ಎಂದು ಕುಮಾರ್ ಸ್ಪಷ್ಟಪಡಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 