ತೀರ್ಪುನ ಬಗ್ಗೆ ಸಂಪೂರ್ಣ ತೃಪ್ತಿಯಿಲ್ಲ: ಸುನ್ನಿ ವಕ್ಫ್ ಮಂಡಳಿ
ನವದೆಹಲಿ, ನವೆಂಬರ್ 9 : ಅಯೋಧ್ಯೆ ವಿವಾದದ ಬಗ್ಗೆ ಸುಪ್ರೀಂ ಕೋರ್ಟ್ನ್ ಐತಿಹಾಸಿಕ ತೀರ್ಪುನ ಕುರಿತು ಮುಸ್ಲಿಂ ಪಕ್ಷದವರು ತಾತ್ಕಾಲಿಕವಾಗಿ ಪ್ರತಿಕ್ರಿಯಿಸಿದ್ದು, ತೀರ್ಪುನ ಕೆಲವು ಭಾಗಗಳು ತೃಪ್ತಿದಾಯಕವಾಗಿಲ್ಲ, ಆದರೂ ಶಾಂತಿ ಮತ್ತು ಸೌಹಾರ್ದತೆ ಕಾಪಾಡಿಕೊಳ್ಳಬೇಕೆಂದು ಕರೆ ನೀಡಿದ್ದಾರೆ. ಇಂದು ಬೆಳಿಗ್ಗೆ ಸುಪ್ರೀಂಕೋರ್ಟ್ನ್ ತೀರ್ಪುನ ನಂತರ ಮಾತನಾಡಿದ ಸುಪ್ರೀಂ ಕೋರ್ಟ್ನ್ಲ್ಲಿ ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿಯನ್ನು ಪ್ರತಿನಿಧಿಸಿದ ಜಫರ್ ಯಾಬ್ ಜಿಲಾನಿ, ಈ ತೀರ್ಪುನಿಂದ ತೃಪ್ತರಾಗಿಲ್ಲ ಮತ್ತು ಅದರ ಮುಂದಿನ ಕ್ರಮದ ಬಗ್ಗೆ ನಿರ್ಧರಿಸುತ್ತೇನೆ ಎಂದು ಹೇಳಿದ್ದಾರೆ. ನಾವು ತೀರ್ಪುನ ಬಗ್ಗೆ ತೃಪ್ತರಾಗಿಲ್ಲ. ಇದು ನ್ಯಾಯ ಎಂದು ನಾವು ಭಾವಿಸುವುದಿಲ್ಲ. ನಾವು ಇಡೀ ತೀರ್ಪನ್ನು ಓದುತ್ತೇವೆ ಎಂದು ಹೇಳಿದರು. ತೀಪು ಓದಿದ ನಂತರ ಪರಿಶೀಲನಾ ಅರ್ಜಿಯನ್ನು ಸಲ್ಲಿಸಬೇಕೇ ಬೇಡವೇ ಎಂಬುದರ ಬಗ್ಗೆ ಎಂದು ನಿರ್ಧರಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ. "ಅಯೋಧ್ಯೆಯ ಪ್ರಮುಖ ಸ್ಥಳದಲ್ಲಿ ಮುಸ್ಲಿಮರಿಗೆ ಐದು ಎಕರೆ ಪರ್ಯಾಯ ಭೂಮಿಯನ್ನು ನೀಡುವ ತೀರ್ಪುನ ಎಲ್ಲಾ ಅಂಶಗಳನ್ನು ಅವರು ಟೀಕಿಸುತ್ತಿಲ್ಲ ಎಂದು ಹೇಳಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 