ಪಕ್ಕೀರಪ್ಪ ಯಲಿಗಾರ ಪುಣ್ಯಸ್ಮರಣೆ ನಿಮಿತ್ಯ ನೋಟ ಬುಕ್ ಪೆನ್ನು ವಿತರಣೆ
Note book and pen distribution on the occasion of Pakkirappa Yaligara's memorial service
ಶಿಗ್ಗಾವಿ 28: ಅನಸೂಯಾ ಪಕ್ಕೀರಪ್ಪಯಲಿಗಾರ ಸೇವಾ ಸಂಸ್ಥೆ (ರಿ) ವತಿಯಿಂದ ಪೂಜ್ಯ ತಂದೆಯವರ 4ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಶಿಗ್ಗಾವಿಯ ಶ್ರೀ ಗಾನಯೋಗಿ ಪಂಡಿತ ಪಂಚಾಕ್ಷರಿ ಗವಾಯಿಗಳವರ ಕಿವುಡ- ಮೂಕ ಮಕ್ಕಳಿಗೆ ನೋಟ ಬುಕ್ ಪೆನ್ನು ಹಾಗೂ ಸಿಹಿಯನ್ನು ಯಲಿಗಾರ ಸೇವಾ ಸಂಸ್ಥೆ ಅಧ್ಯಕ್ಷ ಸುರೇಶ ಯಲಿಗಾರ ನೇತೃತ್ವದಲ್ಲಿ ಹಂಚಲಾಯಿತು.
ಈ ಸಂದರ್ಭದಲ್ಲಿ ಸುರೇಶ ಯಲಿಗಾರ ಮಕ್ಕಳಾದ ಅಭಿನವ ಯಲಿಗಾರ, ಅನಂತ ಯಲಿಗಾರ, ಪ್ರಶಾಂತ ಪಾಟೀಲ, ಸುನಿಲ್ ಸುಣಗಾರ, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ, ಮಕ್ಕಳು ಉಪಸ್ಥಿತರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 