ಪಕ್ಕೀರಪ್ಪ ಯಲಿಗಾರ ಪುಣ್ಯಸ್ಮರಣೆ ನಿಮಿತ್ಯ ನೋಟ ಬುಕ್ ಪೆನ್ನು ವಿತರಣೆ
Note book and pen distribution on the occasion of Pakkirappa Yaligara's memorial service
ಶಿಗ್ಗಾವಿ 28: ಅನಸೂಯಾ ಪಕ್ಕೀರಪ್ಪಯಲಿಗಾರ ಸೇವಾ ಸಂಸ್ಥೆ (ರಿ) ವತಿಯಿಂದ ಪೂಜ್ಯ ತಂದೆಯವರ 4ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಶಿಗ್ಗಾವಿಯ ಶ್ರೀ ಗಾನಯೋಗಿ ಪಂಡಿತ ಪಂಚಾಕ್ಷರಿ ಗವಾಯಿಗಳವರ ಕಿವುಡ- ಮೂಕ ಮಕ್ಕಳಿಗೆ ನೋಟ ಬುಕ್ ಪೆನ್ನು ಹಾಗೂ ಸಿಹಿಯನ್ನು ಯಲಿಗಾರ ಸೇವಾ ಸಂಸ್ಥೆ ಅಧ್ಯಕ್ಷ ಸುರೇಶ ಯಲಿಗಾರ ನೇತೃತ್ವದಲ್ಲಿ ಹಂಚಲಾಯಿತು.
ಈ ಸಂದರ್ಭದಲ್ಲಿ ಸುರೇಶ ಯಲಿಗಾರ ಮಕ್ಕಳಾದ ಅಭಿನವ ಯಲಿಗಾರ, ಅನಂತ ಯಲಿಗಾರ, ಪ್ರಶಾಂತ ಪಾಟೀಲ, ಸುನಿಲ್ ಸುಣಗಾರ, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ, ಮಕ್ಕಳು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 