ರೋಜಗಾರ ದಿನಾಚರಣೆ ಕುರಿತು ಸೂಚನೆ
ಲೋಕದರ್ಶನ ವರದಿ
ಹಾವೇರಿ 25: ರೋಜಗಾರ ದಿವಸವನ್ನು ಒಂದು ತಿಂಗಳಲ್ಲಿ ಕನಿಷ್ಠ ಒಂದು ಬಾರಿ ವಾರ್ಡ ಮಟ್ಟದಲ್ಲಿ ಆಯೋಜಿಸಬೇಕ್ತು. ಹಂತವಾರು ಪ್ರಗತಿಯಲ್ಲಿರುವ ವಿವಿಧ ವಸತಿ ಯೋಜನೆ ಅಡಿ (ಮನೆ ನಿಮರ್ಾಣ ಕಾಮಗಾರಿಗೆ) ಪ್ರತಿಯೊಬ್ಬ ಫಲಾನುಭವಿಗೆ 90 ಮಾನವ ದಿನಗಳ ಮೊತ್ತವನ್ನು ಸಂಬದ ಪಟ್ಟ ಫಲಾನುಭವಿಗೆ ಪಾವತಿಸುವದರ ಬಗ್ಗೆ ತಿಳಿ ಹೆಳಿದರು ಹಾಗೂ ರೋಜಗಾರ ದಿವಸವನ್ನು ವಾರ್ಡನ ಶಾಲೆಗಳಲ್ಲಿ / ಗ್ರಾಮ ಪಂಚಾಯತ ಭವನಗಳಲ್ಲಿ /ಸ್ವಸಹಾಯ ಸಂಘಗಳಲ್ಲಿ, ರಾಜೀವಗಾಂಧೀ ಸೇವಾಕೇಂದ್ರಗಳಲ್ಲಿ ನಡೆಸಬಹುದಾಗಿದೆ ನಿಗದಿತ ಸಂಖ್ಯೆಯಲ್ಲಿ ಉದ್ಯೋಗದ ಬೇಡಿಕೆ ಇರುವಂತೆ ನೋಡಿಕೊಳ್ಳುವುದು ಮತ್ತು ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿ ವ್ಯಕ್ತಿಗತ ಫಲಾನುಭವಿಗಳಿಗೆ ಪ್ಯಾಕೇಜ ಮಾದರಿಗಳಲ್ಲಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ತಾಲೂಕ ಪಂಚಾಯತಿಯ ಕಾರ್ಯನಿವರ್ಾಹಕ ಅಧಿಕಾರಿಗಳಾದ ಡಾ/ ಪಿ, ಎನ್, ಹುಬ್ಬಳ್ಳಿ ರವರು ಮಾತನಾಡಿ ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶಿವಣ್ಣ, ಸಹಾಯಕ ನಿಧರ್ೇಶಕರು ಅಕ್ಷರ ದಾಸೋಹ ಪುಪ್ಪಲತಾ ಬಿದರಿ, ತಾಲ್ಲೂಕ ಸಾಮಾಜಿಕ ಪರಿಶೋಧಕರಾದ ಸಂಪತ್ತಕುಮಾರ ಪೂಜಾರ ಹಾಗೂ ಹುಲ್ಲಿಗೆಪ್ಪ್ ಕುಮ್ಮಣ್ಣನವರ ಹಾಗೂ ಉದ್ಯೋಗ ಚೀಟಿ ಪಡೆದ ಕೂಲಿ ಕಾಮರ್ಿಕರು, ಜನಪ್ರತಿನಿಧಿಗಳು, ವಿವಿಧ ಇಲಾಖೆಯವರು, ಆಶಾ ಕಾರ್ಯಕತರ್ೆಯರು ಹಾಗೂ ಅಂಗನವಾಡಿ ಕಾರ್ಯಕತರ್ೆಯರು ಭಾಗವಹಿಸಿದ್ದರು. ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರುಗಳು, ಗ್ರಾಮ ಪಂಚಾಯತಿಯ ಅಭಿವೃಧ್ಧಿ ಅಧಿಕಾರಿ ದಾವಲಸಾಬ ಕಮಗಾಲ ನಿರೂಪಿಸಿದರು ತಾಲೂಕ ಮಾಹಿತಿ ಶಿಕ್ಷಣ ಮತ್ತು ಸಂವಹನ ಅಧಿಕಾರಿ ಜಿ ಎಸ್ ಬೆನ್ನೂರ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 