ಇಂದು ಶಾ ಬಂದರ್ ಭಕ್ತಿ ಮಠದಲ್ಲಿ ನುಡಿ ನಮನ ಕಾರ್ಯಕ್ರಮ
Nudi Namana program at Shah Bandar Bhakti Math today
ಲೋಕದರ್ಶನ ವರದಿ
ಯಮಕನಮರಡಿ 25: ಹುಕ್ಕೇರಿ ತಾಲೂಕಿನ ಗುಡ್ಡಗಾಡು ಪ್ರದೇಶವಾದ ಶಬಂದರ ಭಕ್ತಿ ಮಠದ ಪೂಜ್ಯರಾಗಿದ್ದ ಲಿಂಗೈಕ್ಯ ಸಂಕಪ್ಪ ಜನವರ ಭಕ್ತಿ ನಮನ ಹಾಗೂ ಗದ್ದಿಗೆ ಪೂಜಾ ಸಮಾರಂಭ ದಿ. 26 ರಂದು ಮುಂಜಾನೆ 10 ಗಂಟೆಗೆ ಹರ ಗುರು ಶರಣರ ಸಮ್ಮುಖದಲ್ಲಿ ಪೂಜಾ ಸಮಾರಂಭ ಹಾಗೂ ನುಡಿ ನಮನ ಕಾರ್ಯಕ್ರಮ ನಡೆಯಲಿದ್ದು ಕುಂದರ ನಾಡಿನ ಸಕಲ ಭಕ್ತಾದಿಗಳಿಗೆ ಪೂಜಾ ಸಮಾರಂಭಕ್ಕೆ ಪಾಲ್ಗೊಳ್ಳಲು ಕೋರಲಾಗಿದೆ ಎಂದು ಭಕ್ತಿ ಮಠದ ಆಡಳಿತ ಮಂಡಳಿಯ ಸದಸ್ಯರು ತಿಳಿಸಿದ್ದಾರೆ.
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್ 