ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ
ಲೋಕದರ್ಶನ ವರದಿ
ಶೇಡಬಾಳ: ಶೇಡಬಾಳ ಪಟ್ಟಣದ ಸನ್ಮತಿ ವಿದ್ಯಾಲಯದ ವಿದ್ಯಾಥರ್ಿ ಪವನ ಪಾಂಡುರಂಗ ಗುರವ ಇತನು 14 ವರ್ಷ ವಯಸ್ಸಿನ ಕುಸ್ತಿ ಪಂದ್ಯಾವಳಿಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ರಾಷ್ಟ್ರ ಮಟ್ಟದ ಪಂದ್ಯಾವಳಿಯು ಬರುವ ದಿ. 17/11/2019 ರಂದು ದೆಹಲಿಯಲ್ಲಿ ಜರುಗಲಿದ್ದು, ಪವನ ಪಾಂಡುರಂಗ ಗುರವ ಇತನು ಈ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾನೆ.
ವಿದ್ಯಾಥರ್ಿಯ ಸಾಧನೆಗೆ ಸನ್ಮತಿ ಶಿಕ್ಷಣ ಸಹಕಾರಿ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಆಡಳಿತ ಮಂಡಳಿಯ ಸದಸ್ಯರು, ಮುಖ್ಯಾಧ್ಯಾಪಕರಾದ ಎಂ.ಎನ್.ಕಾಳೇನಟ್ಟಿ, ದೈಹಿಕ ಶಿಕ್ಷಕರಾದ ಎಂ.ಕೆ.ಕಾಂಬಳೆ, ಎಸ್.ಬಿ.ಇರಾಜ, ಎಸ್.ಆರ್.ಪೂಜಾರ, ಮುತಾಲಿಕ, ಸಪ್ತಸಾಗರೆ, ಪಾಟೀಲ, ನಾಯಿಕ, ಚೇತನ ನಾಂದ್ರೆ, ಹೆಬ್ಬಾಳೆ, ಚೌಗಲೆ, ಭಂಡಾರೆ, ಮುತವಲ್ಲಿ, ಅಸೂದೆ ಮೊದಲಾದ ಶಿಕ್ಷಕರು, ವಿದ್ಯಾಥರ್ಿಗಳು, ಗ್ರಾಮಸ್ಥರು ಪವನ ಪಾಂಡುರಂಗ ಗುರವ ಇತನಿಗೆ ಪುಷ್ಪಗುಚ್ಛ ನೀಡಿ ಅಭಿನಂದಿಸಿ ಶುಭ ಹಾರೈಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 