ಮಂಡ್ಯದಲ್ಲಿ ಫೆ 18 ರಿಂದ ಏಕ್ ಭಾರತ್ ಶ್ರೇಷ್ಠ ಭಾರತ್
ಮಂಡ್ಯ, ಫೆ 18, ಏಕ್ ಭಾರತ್ ಶ್ರೇಷ್ಠ ಭಾರತ್ ಅಭಿಯಾನದಡಿ ಫೆಬ್ರವರಿ 18 ರಿಂದ 22 ರವರೆಗೆ ಕರ್ನಾಟಕದ ಮಂಡ್ಯ ಜಿಲ್ಲೆಯಲ್ಲಿ ರಾಷ್ಟ್ರೀಯ ಏಕೀಕರಣ ಶಿಬಿರ ನಡೆಯಲಿದೆ. ಕಬ್ಬಿನ ನಾಡು ಮಂಡ್ಯ ಜಿಲ್ಲೆಯ ನೆಹರೂ ಯುವ ಕೇಂದ್ರ ಮತ್ತು ಇತರ ಪೋಷಕ ಸಂಸ್ಥೆಗಳೊಂದಿಗೆ ಈ ಶಿಬಿರ ಆಯೋಜನೆಯಾಗಿದೆ.
ಐದು ದಿನಗಳ ಈ ಶಿಬಿರ ಯುವಕರನ್ನು ಸಂಪರ್ಕಿಸಿ, ಚರ್ಚಿಸಲು ಮತ್ತು ರಾಷ್ಟ್ರೀಯ ಏಕೀಕರಣದ ಬಗ್ಗೆ ಉತ್ತಮ ತಿಳುವಳಿಕೆಯನ್ನು ಬೆಳೆಸಲು ಸಹಕಾರಿ ಎಂದು ಮಂಡ್ಯ ನೆಹರೂ ಯುವ ಕೇಂದ್ರದ ಜಿಲ್ಲಾ ಮುಖ್ಯ ಸಂಯೋಜಕ ಅನಂತಪ್ಪ ಅಭಿಪ್ರಾಯಪಟ್ಟಿದ್ದಾರೆ. ಧಾರ್ಮಿಕ ಮತ್ತು ಭಾಷಿಕ ಅಡೆತಡೆಗಳನ್ನು ನಿವಾರಿಸಲು ವಿವಿಧ ರಾಜ್ಯಗಳಿಂದ ಭೇಟಿ ನೀಡುವ ಯುವಕ ಯುವತಿಯರಿಂದ ಸಂಸ್ಕೃತಿ, ಪರಂಪರೆ ಮತ್ತು ಸಂಪ್ರದಾಯಗಳ ಆಕರ್ಷಕ ಅಂಶಗಳನ್ನು ವಿನಿಮಯ ಮಾಡಿಕೊಳ್ಳಲು ಐದು ದಿನಗಳ ಶಿಬಿರ ಏರ್ಪಾಡಾಗಿದೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 