ಮಂಡ್ಯದಲ್ಲಿ ಫೆ 18 ರಿಂದ ಏಕ್ ಭಾರತ್ ಶ್ರೇಷ್ಠ ಭಾರತ್
ಮಂಡ್ಯ, ಫೆ 18, ಏಕ್ ಭಾರತ್ ಶ್ರೇಷ್ಠ ಭಾರತ್ ಅಭಿಯಾನದಡಿ ಫೆಬ್ರವರಿ 18 ರಿಂದ 22 ರವರೆಗೆ ಕರ್ನಾಟಕದ ಮಂಡ್ಯ ಜಿಲ್ಲೆಯಲ್ಲಿ ರಾಷ್ಟ್ರೀಯ ಏಕೀಕರಣ ಶಿಬಿರ ನಡೆಯಲಿದೆ. ಕಬ್ಬಿನ ನಾಡು ಮಂಡ್ಯ ಜಿಲ್ಲೆಯ ನೆಹರೂ ಯುವ ಕೇಂದ್ರ ಮತ್ತು ಇತರ ಪೋಷಕ ಸಂಸ್ಥೆಗಳೊಂದಿಗೆ ಈ ಶಿಬಿರ ಆಯೋಜನೆಯಾಗಿದೆ.
ಐದು ದಿನಗಳ ಈ ಶಿಬಿರ ಯುವಕರನ್ನು ಸಂಪರ್ಕಿಸಿ, ಚರ್ಚಿಸಲು ಮತ್ತು ರಾಷ್ಟ್ರೀಯ ಏಕೀಕರಣದ ಬಗ್ಗೆ ಉತ್ತಮ ತಿಳುವಳಿಕೆಯನ್ನು ಬೆಳೆಸಲು ಸಹಕಾರಿ ಎಂದು ಮಂಡ್ಯ ನೆಹರೂ ಯುವ ಕೇಂದ್ರದ ಜಿಲ್ಲಾ ಮುಖ್ಯ ಸಂಯೋಜಕ ಅನಂತಪ್ಪ ಅಭಿಪ್ರಾಯಪಟ್ಟಿದ್ದಾರೆ. ಧಾರ್ಮಿಕ ಮತ್ತು ಭಾಷಿಕ ಅಡೆತಡೆಗಳನ್ನು ನಿವಾರಿಸಲು ವಿವಿಧ ರಾಜ್ಯಗಳಿಂದ ಭೇಟಿ ನೀಡುವ ಯುವಕ ಯುವತಿಯರಿಂದ ಸಂಸ್ಕೃತಿ, ಪರಂಪರೆ ಮತ್ತು ಸಂಪ್ರದಾಯಗಳ ಆಕರ್ಷಕ ಅಂಶಗಳನ್ನು ವಿನಿಮಯ ಮಾಡಿಕೊಳ್ಳಲು ಐದು ದಿನಗಳ ಶಿಬಿರ ಏರ್ಪಾಡಾಗಿದೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 