ಮಹಿಳಾ ವಿವಿಯಲ್ಲಿ ಒನಕೆ ಓಬವ್ವ ಜಯಂತಿ ಆಚರಣೆ
Obavva Jayanti celebration at Women's University
ವಿಜಯಪುರ, 11 : ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ವಿಶ್ವವಿದ್ಯಾನಿಲಯದ ಹಿಂದುಳಿದ ವರ್ಗಗಳ ಕೋಶದ ವತಿಯಿಂದ ಮಂಗಳವಾರ ಹಿಂದುಳಿದ ವರ್ಗಗಳ ಕೋಶದ ಕಛೇರಿಯ ಸಭಾಂಗಣದಲ್ಲಿ ವೀರ ವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಪ್ರೊ. ಜ್ಯೋತಿ ಉಪಾಧ್ಯ, ಪ್ರೊ. ರಾಜು ಎಸ್. ಬಾಗಲಕೋಟ, ಡಾ.ಸೌಬಾಗ್ಯ, ಮತ್ತು ಸಹಾಯಕ ಪ್ರಾಧ್ಯಾಪಕರಾದ ಡಾ. ಚಂದ್ರಶೇಕರ ಮಠಪತಿ, ಮತ್ತು ಡಾ. ಕಿರಣ ಜಿ.ಎನ್. ಹಾಗೂ ವಿಶ್ವವಿದ್ಯಾನಿಯಲದ ವಿವಿಧ ವಿಭಾಗದ ವಿದ್ಯಾರ್ಥಿನಿಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತೀತರಿದ್ದರು. ಹಿಂದುಳಿದ ವರ್ಗಗಳ ಕೋಶದ ಸಂಯೋಜಕ ಡಾ. ಶ್ರೀನಿವಾಸ ಸ್ವಾಗತಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 