ನ. 2ರಂದು ಮಬನೂರ ಗ್ರಾಮದಲ್ಲಿ ಶ್ರೀ.ಸ.ಸ. ಕರೆಪ್ಪ ಮಹಾರಾಜರ ಮೂತರ್ಿ ಪ್ರತಿಷ್ಠಾಪನೆ
ಲೋಕದರ್ಶನ ವರದಿ
ಮುನವಳ್ಳಿ: ಸಮೀಪದ ಮಬನೂರ ಗ್ರಾಮದಲ್ಲಿ ದಿನಾಂಕ : 2-11-2019 ರಂದು ಮುಂಜಾನೆ : 10-00 ಗಂಟೆಗೆ ಇಂಚಗೇರಿ ಸಾಂಪ್ರದಾಯದ ಶ್ರೀ ಸ.ಸ.ಮಾಧವಾನಂದ ಪ್ರಭೂಜಿಯವರ 104 ನೇ ಜಯಂತ್ಯೋತ್ಸವ, ತೊಟ್ಟಿಲು ಪೂಜೆ,ಸಾಮೂಹಿಕ ವಿವಾಹ ಹಾಗೂ ಶ್ರೀ ಸ.ಸ. ಕರೆಪ್ಪ ಮಹಾರಾಜರ ಅಮೃತಶಿಲಾ ಮೂತರ್ಿ ಪ್ರತಿಷ್ಠಾಪನೆ ಕಾರ್ಯಕ್ರಮಗಳು ಜರುಗಲಿವೆ. ಕಾರ್ಯಕ್ರಮದ ಸಾನಿಧ್ಯವನ್ನು ಮುನವಳ್ಳಿಯ ಶ್ರೀ ಮುರುಘೇಂದ್ರ ಮಹಾಸ್ವಾಮೀಜಿ, ಇಂಚಗೇರಿಮಠದ ಶ್ರೀ ಪ್ರಭೂಜಿ ಮಹಾರಾಜರು, ಡಾ. ಎ.ಸಿ.ವಾಲಿ ಮಹಾರಾಜರು, ತುಕಾರಾಮ ಮಹಾರಾಜರು ವಹಿಸುವರು ಉದ್ಘಾಟಕರಾಗಿ ಶಾಸಕ ಆನಂದ ಮಾಮನಿ, ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ, ವಿಶ್ವಾಸ ವೈದ್ಯ ಜ್ಯೋತಿ ಬೆಳಗಿಸುವರು. ತೊಟ್ಟಿಲು ಪೂಜೆಯನ್ನು ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ಹಾಗೂ ಸುವಣರ್ಾತಾಯಿ ಹೊಸಮಠ ನೆರವೇರಿಸುವರು.
ಅಧ್ಯಕ್ಷತೆಯನ್ನು ಕರೆಪ್ಪ ಬಾಳಪ್ಪ ಮುರಗೋಡ ವಹಿಸುವರು. ಅತಿಥಿಗಳಾಗಿ ರವೀಂದ್ರ ಯಲಿಗಾರ ಪಂಚನಗೌಡ ದ್ಯಾಮನಗೌಡರ ಫಕೀರಪ್ಪ ಹದ್ದನ್ನವರ ಪುಂಡಲೀಕ ಮೇಟಿ ಸೇರಿದಂತೆ ಇತರರು ಆಗಮಿಸುವರು ಎಂದು ಪ್ರಕಟಣೆ ತಿಳಿಸಿದೆ. ಕಾರ್ಯಕ್ರಮದ ಮೊದಲು ಗ್ರಾಮದ ಪ್ರಮುಖ ಬೀದಿಗಳಲ್ಲಿ ಶ್ರೀ ಮಾಧವಾನಂದರ ಹಾಗೂ ಶ್ರೀ ಕರೆಪ್ಪ ಮಹಾರಾಜರ ಮೂತರ್ಿಯ ಭವ್ಯ ಮೆರವಣಿಗೆ ಜರುಗಲಿದೆ. ಎಂದು ಪ್ರಕಟಣೆ ತಿಳಿಸಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 