ಅಕ್ರಮ ಮರಳು ಸಾಗಾಟ ಟ್ಯಾಕ್ಟರ್ ವಶಕ್ಕೆ ಪಡೆದ ಅಧಿಕಾರಿ
Officer seizes tractor transporting illegal sand
ಲಕ್ಷ್ಮೇಶ್ವರ 12 : ತಾಲೂಕಿನ ಬಟ್ಟೂರು ಬಡ್ನಿ ಸೂಗಿಹಾಳ ಅಮರಾಪುರ ಹುಲ್ಲೂರು ಗ್ರಾಮಗಳ ಹಳ್ಳ ಕೊಳ್ಳ ಸ್ಮಶಾಣಗಟ್ಟೆಯಲ್ಲಿ ಅಕ್ರಮ ಮರಳು ದಂಧೆ ಕೋರರು ಎಗ್ಗಿಲ್ಲದೆ ಅಕ್ರಮ ಮರಳು ಸಾಗಾಟ ನಡೆಸುತ್ತಿದ್ದಾರೆ ಎಂಬ ಸುದ್ದಿ ಕೇಳಿ ಬಂದ ಹಿನ್ನೆಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಉಮೇಶ್ ಮಾಡಳ್ಳಿ ಅವರು ಮಂಗಳವಾರ ಎಲ್ಲ ಗ್ರಾಮಗಳಿಗೆ ಭೇಟಿ ನೀಡಿದರು. ಈ ಸಮಯದಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಅಮರಾಪುರ ಗ್ರಾಮದ ಟ್ಯಾಕ್ಟರ್ ಒಂದನ್ನು ವಶಕ್ಕೆ ಪಡೆದು ಲಕ್ಷ್ಮೇಶ್ವರ ಪೋಲಿಸ್ ಠಾಣೆಗೆ ತೆಗೆದುಕೊಂಡು ಬಂದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 