ಪ್ರವಾಹ ಪೀಡಿತ ಗ್ರಾಮಗಳಿಗೆ ಅಧಿಕಾರಿಗಳ ಭೇಟಿ
ಲೋಕದರ್ಶನ ವರದಿ
ಮಾಂಜರಿ 21: ಇತ್ತೀಚಿಗೆ ಅಧಿಕಾರ ವಹಿಸಿಕೊಂಡಿರುವ ಚಿಕ್ಕೋಡಿಯ ನೂತನ ತಹಶೀಲ್ದಾರ್ ಎಸ್ ಎಸ್ ಸಂಪಗಾವಿ ಇಂದು ಕೃಷ್ಣಾ ನದಿ ಪ್ರವಾಹ ಪೀಡಿತ ಗ್ರಾಮಗಳಾದ ಮಾಂಜರಿ ಯಡೂರ ಚಂದೂರ ಇಂಗಳಿ ಗ್ರಾಮಗಳಿಗೆ ಭೇಟಿ ನೀಡಿ ಪ್ರವಾಹ ಪೀಡಿತ ಜನರ ಸಮಸ್ಯೆಗಳನ್ನು ಆಲಿಸಿಕೊಂಡು ಜನರ ಸಮಸ್ಯೆ ಕುರಿತು ಸ್ಪಂದಿಸಿ ರಾಜ್ಯ ಸರಕಾರಕ್ಕೆ ಜಿಲ್ಲಾಧಿಕಾರಿ ಮುಖಾಂತರ ಪ್ರವಾಹ ಪೀಡಿತ ಜನರ ಸಮಸ್ಯೆಗಳು ಪ್ರಸ್ತಾವನೆ ನೀಡಲಾಗುವುದು ಎಂದು ಹೇಳಿದರು.
ಕೆಳದ ಆಗಸ್ಟ್ ತಿಂಗಳ ತಿಂಗಳಿನಲ್ಲಿ ಉಂಟಾಗಿರುವ ಪ್ರವಾಹದಿಂದ ಹಲವಾರು ಜನರ ಮನೆ-ಮಠ ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದಾರೆ ಆದರೆ ಪ್ರವಾಹ ಸಿಮಿಕ್ಷೆ ಕಾರ್ಯ ಮತ್ತು ಹಾನಿಗಿಡದ ಮನೆಗಳ ಸವರ್ೇ ಕಾರ್ಯದಲ್ಲಿ ಲೋಪದೋಷ ಆಗುವುದರಿಂದ ನಿಜವಾದ ಫಲಾನುಭವಿಗಳು ವಂಚಿತರಾಗಿದ್ದಾರೆ ಇಂಥ ಫಲಾನುಭವಿಗಳನ್ನು ಗುರುತಿಸಿ ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲಿಸಿ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಸಕರ್ಾರಕ್ಕೆ ಪ್ರವಾಹ ಪೀಡಿತ ಜನರ ಸಮಸ್ಯೆಗಳು ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು ಎಂದು ಹೇಳಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 