ವಿದ್ಯಾರ್ಥಿಗಳೊಂದಿಗೆ ಅಧಿಕಾರಿಗಳ ಸಂವಾದ
Officials' interaction with students
ಯಮಕನಮರಡಿ 15: ಸ್ಥಳೀಯ ಸರಕಾರಿ ಸ್ವತಂತ್ರ ಪದವಿಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಇತ್ತೀಚೆಗೆ ಬೆಳಗಾವಿಯ ಸುವರ್ಣ ವಿದಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದ ಕಾರ್ಯಕಲಾಪವನ್ನು ವಿಕ್ಷಿಸಿದರು. ಈ ಕುರಿತು ಶಿಕ್ಷಣ ಇಲಾಖೆಗೆ ಸಂಬಂಧಪಟ್ಟಂತೆ ಈ ಸಂದರ್ಭದಲ್ಲಿ ಕಾರ್ಯಕ್ರಮ ಉಸ್ತುವಾರಿಗಳಾದ ಡಿ.ಡಿ.ಪಿ.ಯು ಗಳಾದ ಪಿ. ಆರ್.ಭಂಡಾರಿ ಸರ್ ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಎಮ್ ಎಮ್ ಕಾಂಬಳೆ ಉಪದೇಶಕರು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ) ಬೆಳಗಾವಿ, ಎಂ.ಎ.ಮುಲ್ಲಾ ಸರ್ ನಿರಂಜನ ಕುರುಬರ ಸರ್, ಮಹಾದೇವ ತಳವಾರ ಸರ್ ಕಾಂಬಳೆ ಸರ್, ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಅಧಿಕಾರಿಗಳು ಹಾಗೂ ಉಪನ್ಯಾಸಕರಾದ ಬಿ.ಬಿ.ಕೊಡ್ಲಿ ಹಾಗೂ ಎಸ್.ಆರ್.ತಬರಿ ಸರ್ ಹಾಜರಿದ್ದು ವಿದ್ಯಾರ್ಥಿಗಳೊಂದಿಗೆ ಕಾರ್ಯಕಲಾಪದ ವೀಕ್ಷಣೆಯ ಕುರಿತು ಸಂವಾದ ನಡೆಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 