ವಿದ್ಯಾರ್ಥಿಗಳೊಂದಿಗೆ ಅಧಿಕಾರಿಗಳ ಸಂವಾದ
Officials' interaction with students
ಯಮಕನಮರಡಿ 15: ಸ್ಥಳೀಯ ಸರಕಾರಿ ಸ್ವತಂತ್ರ ಪದವಿಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಇತ್ತೀಚೆಗೆ ಬೆಳಗಾವಿಯ ಸುವರ್ಣ ವಿದಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದ ಕಾರ್ಯಕಲಾಪವನ್ನು ವಿಕ್ಷಿಸಿದರು. ಈ ಕುರಿತು ಶಿಕ್ಷಣ ಇಲಾಖೆಗೆ ಸಂಬಂಧಪಟ್ಟಂತೆ ಈ ಸಂದರ್ಭದಲ್ಲಿ ಕಾರ್ಯಕ್ರಮ ಉಸ್ತುವಾರಿಗಳಾದ ಡಿ.ಡಿ.ಪಿ.ಯು ಗಳಾದ ಪಿ. ಆರ್.ಭಂಡಾರಿ ಸರ್ ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಎಮ್ ಎಮ್ ಕಾಂಬಳೆ ಉಪದೇಶಕರು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ) ಬೆಳಗಾವಿ, ಎಂ.ಎ.ಮುಲ್ಲಾ ಸರ್ ನಿರಂಜನ ಕುರುಬರ ಸರ್, ಮಹಾದೇವ ತಳವಾರ ಸರ್ ಕಾಂಬಳೆ ಸರ್, ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಅಧಿಕಾರಿಗಳು ಹಾಗೂ ಉಪನ್ಯಾಸಕರಾದ ಬಿ.ಬಿ.ಕೊಡ್ಲಿ ಹಾಗೂ ಎಸ್.ಆರ್.ತಬರಿ ಸರ್ ಹಾಜರಿದ್ದು ವಿದ್ಯಾರ್ಥಿಗಳೊಂದಿಗೆ ಕಾರ್ಯಕಲಾಪದ ವೀಕ್ಷಣೆಯ ಕುರಿತು ಸಂವಾದ ನಡೆಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 