ಶಿಲ್ಪಾ ಮನೆಯ ಕುಟುಂಬ ಸದಸ್ಯರಿಗೆ ಅಧಿಕಾರಿಗಳಿಂದ ಸಾಂತ್ವನ
Officials offer condolences to Shilpa's family members
ಶಿಲ್ಪಾ ಮನೆಯ ಕುಟುಂಬ ಸದಸ್ಯರಿಗೆ ಅಧಿಕಾರಿಗಳಿಂದ ಸಾಂತ್ವನ
ಶಿಗ್ಗಾವಿ 21: : ತಾಲೂಕಿನ ಚಿಕ್ಕಮಲ್ಲೂರ ಗ್ರಾಮದ ವಿಧ್ಯಾರ್ಥಿನಿ ಶಿಲ್ಪ ವಿರುಪಾಕ್ಷಪ್ಪ ಎರಮಸನಾಳ ಆತ್ಮಹತ್ಯೆ ಮಾಡಿಕೊಂಡ ಮನೆಗೆ ತಹಸಿಲ್ದಾರ ರವಿ ಕೊರವರ ಮತ್ತು ಪೊಲೀಸ್ ಇಲಾಖೆ ಅಧಿಕಾರಿ ಸುರೇಶ ಮಾಳಗೊಂಡ ಮತ್ತು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಸರಸ್ವತಿ ಗಜಕೋಶ ಜಂಟಿಯಾಗಿ ಪರೀಶೀಲನೆ ಮಾಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಗ್ರಾಮಪಂಚಾಯತ ಸದಸ್ಯ ಸಂತೋಷ ದೊಡ್ಡಮನಿ, ಕಾರ್ಮಿಕ ಸಂಘಟನೆ ರಾಜ್ಯಾದ್ಯಕ್ಷ ಸುರೇಶ ಹರಿಜನ ಸೇರಿದಂತೆ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 