ಶಿಲ್ಪಾ ಮನೆಯ ಕುಟುಂಬ ಸದಸ್ಯರಿಗೆ ಅಧಿಕಾರಿಗಳಿಂದ ಸಾಂತ್ವನ
Officials offer condolences to Shilpa's family members
ಶಿಲ್ಪಾ ಮನೆಯ ಕುಟುಂಬ ಸದಸ್ಯರಿಗೆ ಅಧಿಕಾರಿಗಳಿಂದ ಸಾಂತ್ವನ
ಶಿಗ್ಗಾವಿ 21: : ತಾಲೂಕಿನ ಚಿಕ್ಕಮಲ್ಲೂರ ಗ್ರಾಮದ ವಿಧ್ಯಾರ್ಥಿನಿ ಶಿಲ್ಪ ವಿರುಪಾಕ್ಷಪ್ಪ ಎರಮಸನಾಳ ಆತ್ಮಹತ್ಯೆ ಮಾಡಿಕೊಂಡ ಮನೆಗೆ ತಹಸಿಲ್ದಾರ ರವಿ ಕೊರವರ ಮತ್ತು ಪೊಲೀಸ್ ಇಲಾಖೆ ಅಧಿಕಾರಿ ಸುರೇಶ ಮಾಳಗೊಂಡ ಮತ್ತು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಸರಸ್ವತಿ ಗಜಕೋಶ ಜಂಟಿಯಾಗಿ ಪರೀಶೀಲನೆ ಮಾಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಗ್ರಾಮಪಂಚಾಯತ ಸದಸ್ಯ ಸಂತೋಷ ದೊಡ್ಡಮನಿ, ಕಾರ್ಮಿಕ ಸಂಘಟನೆ ರಾಜ್ಯಾದ್ಯಕ್ಷ ಸುರೇಶ ಹರಿಜನ ಸೇರಿದಂತೆ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 