ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿ ಗೊದಾಮಿನ ಮೇಲೆ ಅಧಿಕಾರಿಗಳ ದಾಳಿ
Officials raid illegal ration rice warehouse
ಲೋಕದರ್ಶನ ವರದಿ
ಜಮಖಂಡಿ 11: ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿಯ ಗೊದಾಮಿನ ಮೇಲೆ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ತಹಸೀಲ್ದಾರ ಅನೀಲ ಬಡಿಗೇರ, ಹಾಗೂ ಸಿಬ್ಬಂದಿಗಳ ತಂಡ ದಾಳಿ ನಡೆಸಿದ ಘಟನೆ ಜರುಗಿದೆ.
ನಗರದ ಹೊರವಲಯದ ಆರ್ಟಿಓ ಕಚೇರಿ ಹಿಂದಗಡೆ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿದ ಸುಮಾರು 10 ಟನ್ಗಳಷ್ಟು ಪರಿತರ ಅಕ್ಕಿಯನ್ನು ಲಾರಿಯಲ್ಲಿ ತುಂಬಿಕೊಂಡು ಬೇರೆ ಕಡೆಗೆ ಸಾಗಿಸುವ ಸಮಯದಲ್ಲಿ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ. ಅಕ್ರಮವಾಗಿದ್ದ ಅಕ್ಕಿ ಹಾಗೂ ಲಾರಿಯನ್ನು ವಶ ಪಡಿಸಿಕೊಂಡಿದ್ದಾರೆ. ಈ ಕುರಿತು ಎಸಿ,ಶ್ವೇತಾ ಬೀಡಿಕರ, ತಹಶೀಲ್ದಾರ ಅನೀಲ ಬಡಿಗೇರ ಅವರು ಪೊಲೀಸರಿಗೆ ಪ್ರಕರಣ ದಾಖಲಿಸುವಂತೆ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 