ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿ ಗೊದಾಮಿನ ಮೇಲೆ ಅಧಿಕಾರಿಗಳ ದಾಳಿ
Officials raid illegal ration rice warehouse
ಲೋಕದರ್ಶನ ವರದಿ
ಜಮಖಂಡಿ 11: ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿಯ ಗೊದಾಮಿನ ಮೇಲೆ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ತಹಸೀಲ್ದಾರ ಅನೀಲ ಬಡಿಗೇರ, ಹಾಗೂ ಸಿಬ್ಬಂದಿಗಳ ತಂಡ ದಾಳಿ ನಡೆಸಿದ ಘಟನೆ ಜರುಗಿದೆ.
ನಗರದ ಹೊರವಲಯದ ಆರ್ಟಿಓ ಕಚೇರಿ ಹಿಂದಗಡೆ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿದ ಸುಮಾರು 10 ಟನ್ಗಳಷ್ಟು ಪರಿತರ ಅಕ್ಕಿಯನ್ನು ಲಾರಿಯಲ್ಲಿ ತುಂಬಿಕೊಂಡು ಬೇರೆ ಕಡೆಗೆ ಸಾಗಿಸುವ ಸಮಯದಲ್ಲಿ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ. ಅಕ್ರಮವಾಗಿದ್ದ ಅಕ್ಕಿ ಹಾಗೂ ಲಾರಿಯನ್ನು ವಶ ಪಡಿಸಿಕೊಂಡಿದ್ದಾರೆ. ಈ ಕುರಿತು ಎಸಿ,ಶ್ವೇತಾ ಬೀಡಿಕರ, ತಹಶೀಲ್ದಾರ ಅನೀಲ ಬಡಿಗೇರ ಅವರು ಪೊಲೀಸರಿಗೆ ಪ್ರಕರಣ ದಾಖಲಿಸುವಂತೆ ತಿಳಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 