ಭಕ್ತಿ ಭಾವದಿಂದ ಮುಕ್ತಾಯವಾದ ಹಳೆ ಗುಡಗನಟ್ಟಿ ಶ್ರೀ ಬ್ರಹ್ಮದೇವರ ಜಾತ್ರೆ
Old Gudaganatti Sri Brahmadeva Fair concludes with devotion
ಯಮಕನಮರಡಿ 25: ಸಮೀಪದ ಹಳೆ ಗುಡಗನಹಟ್ಟಿ ಗ್ರಾಮದ ಜಾಗೃತ ದೇವರ ಬ್ರಹ್ಮದೇವರ ಜಾತ್ರೆಯು ಎರಡು ದಿನಗಳ ಕಾಲ ಹಿಡಕಲ್ ಜಲಾಶಯದಲ್ಲಿ ಮುಳುಗಡೆ ಹೊಂದಿದ ಹಳೆ ಬ್ರಹ್ಮದೇವರ ದೇವಸ್ಥಾನದಲ್ಲಿ ಪ್ರತಿವರ್ಷದ ಪದ್ಧತಿಯಂತೆ 22 23 24 ದಿನಾಂಕದವರೆಗೆ ಅತಿ ವಿಜೃಂಭಣೆಯಿಂದ ಜರುಗಿತು ದಿನಾಂಕ 25ರಂದು ಗ್ರಾಮದಲ್ಲಿ ಪಲ್ಲಕ್ಕಿ ಉತ್ಸವ ಜರುಗಿ ಹಳೆ ದೇವಸ್ಥಾನಕ್ಕೆ ಮೂರ್ತಿಗಳನ್ನು ಪಲ್ಲಕ್ಕಿ ಮುಖಾಂತರ ವಾದ್ಯ ಮೇಳದೊಂದಿಗೆ ಮೆರವಣಿಗೆ ಮಾಡಲಾಯಿತು.
ಈ ಸಂದರ್ಭದಲ್ಲಿ ಅಪಾರ ಗ್ರಾಮದ ಭಕ್ತಾದಿಗಳು ಮುಖಂಡರು ಹಿರಿಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 