ದಿ. 25 ರಂದು ‘ಲೂಸಿ ಗುರುಮಾತೆಯ ಸಾಂಪ್ರತ’ ಪುಸ್ತಕ ಲೋಕಾರ್ಪಣೆ
On 25th, book launch of 'Lucy Gurumatae Samprata'
ಧಾರವಾಡ, 24 ; ಕರ್ನಾಟಕ ವಿದ್ಯಾವರ್ಧಕ ಸಂಘವು, “ಶ್ರೀಮತಿ ಲೂಸಿ ಕೆ. ಸಾಲ್ಡಾನರವರ ದತ್ತಿ” ಕಾರ್ಯಕ್ರಮ ಅಂಗವಾಗಿ ದಿ. 25 ರಂದು ಸಂಜೆ 6 ಗಂಟೆಗೆ ಸಂಘದ ರಾ.ಹ. ದೇಶಪಾಂಡೆ ಸಭಾಭವನದಲ್ಲಿ ಡಾ. ವಾಯ್ ಬಿ. ಕಡಕೋಳ ಸಂಪಾದಕತ್ವದ ‘ಲೂಸಿ ಗುರುಮಾತೆಯ ಸಾಂಪ್ರತ’ ಪುಸ್ತಕ ಲೋಕಾರೆ್ಣ ಹಮ್ಮಿಕೊಂಡಿದೆ.
ಧಾರವಾಡ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಪುಸ್ತಕ ಲೋಕಾರೆ್ಣ ಮಾಡುವರು.
ಬೆಂಗಳೂರಿನ ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ. ಜಿ. ಶಿವಣ್ಣ, ಧಾರವಾಡ ಅಪ್ನಾದೇಶ ಫೌಂಡೇಶನ್ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಟಿ. ವೀಣಾ ಹಾಗೂ ಧಾರವಾಡ ಅಕ್ಷರತಾಯಿ ಲೂಸಿ ಸಾಲ್ಡಾನ ಸೇವಾ ಸಂಸ್ಥೆಯ ಕಾರ್ಯಾಧ್ಯಕ್ಷ ಎಲ್.ಐ. ಲಕ್ಕಮ್ಮನವರ ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘದ ಕೋಶಾಧ್ಯಕ್ಷ ಸತೀಶ ತುರಮರಿ ಅಧ್ಯಕ್ಷತೆ ವಹಿಸುವರು.
ನಿವೃತ್ತ ಶಿಕ್ಷಕಿ ಲೂಸಿ ಕೆ. ಸಾಲ್ಡಾನ ಮತ್ತು ಮುನವಳ್ಳಿಯ ಶಿಕ್ಷಕ ಸಾಹಿತಿ ಡಾ. ವಾಯ್. ಬಿ. ಕಡಕೋಳ ಗೌರವ ಉಪಸ್ಥಿತರಿರುವರು.
ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಪ್ರಕಟಣೆಯಲ್ಲಿ ಕೋರಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 