27ರಂದು ಅಮಾವಾಸ್ಯೆಯ ಅನುಭಾವ ಗೋಷ್ಠಿ
On 27th Amavasya Anubhava Concert
27ರಂದು ಅಮಾವಾಸ್ಯೆಯ ಅನುಭಾವ ಗೋಷ್ಠಿ
ಬೆಳಗಾವಿ 19: ಅಖಿಲ ಭಾರತ ವೀರಶೈವಲಿಂಗಾಯತ ಮಹಾಸಭಾ, ಜಿಲ್ಲಾ ಘಟಕ ಅಮವಾಸ್ಯೆಯ ಅನುಭಾವ ಗೋಷ್ಠಿ ಅನುಭಾವ ಬುಧವಾರ ಫೆ. 27 ರಂದು ಸಾಯಂಕಾಲ 5.00 ಗಂಟೆಗೆ ಲಿಂಗಾಯತ ಭವನ ಶಿವಬಸವ ನಗರ ಬೆಳಗಾವಿಯಲ್ಲಿ ಜರುಗುವುದು.
ಗುರುಸಿದ್ಧ ಮಹಾಸ್ವಾಮಿಗಳು ಕಾರಂಜಿಮಠ ಬೆಳಗಾವಿ ಇವರು ಸಾನಿಧ್ಯವಹಿಸುವರು. ಶರಣ ಪ್ರೊ. ಬಸವರಾಜ ಕುಪ್ಪಸಗೌಡ್ರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷರು ಚೆನ್ನಮ್ಮ ಕಿತ್ತೂರ ಇವರು “ ಶಿವರಾತ್ರಿ ಆಚರಣೆ ಮತ್ತು ಶರಣರು” ಎಂಬ ವಿಷಯದ ಮೇಲೆ ಅನುಭಾವನೀಡಲಿದ್ದಾರೆ. ಜಿಲ್ಲಾ ಅಧ್ಯಕ್ಷರಾದ ಶರಣೆ. ರತ್ನಪ್ರಭಾ ವ್ಹಿ ಬೆಲ್ಲದ ಇವರು ಅಧ್ಯಕ್ಷತೆ ವಹಿಸುವರು.
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ 