27ರಂದು ಅಮಾವಾಸ್ಯೆಯ ಅನುಭಾವ ಗೋಷ್ಠಿ
On 27th Amavasya Anubhava Concert
27ರಂದು ಅಮಾವಾಸ್ಯೆಯ ಅನುಭಾವ ಗೋಷ್ಠಿ
ಬೆಳಗಾವಿ 19: ಅಖಿಲ ಭಾರತ ವೀರಶೈವಲಿಂಗಾಯತ ಮಹಾಸಭಾ, ಜಿಲ್ಲಾ ಘಟಕ ಅಮವಾಸ್ಯೆಯ ಅನುಭಾವ ಗೋಷ್ಠಿ ಅನುಭಾವ ಬುಧವಾರ ಫೆ. 27 ರಂದು ಸಾಯಂಕಾಲ 5.00 ಗಂಟೆಗೆ ಲಿಂಗಾಯತ ಭವನ ಶಿವಬಸವ ನಗರ ಬೆಳಗಾವಿಯಲ್ಲಿ ಜರುಗುವುದು.
ಗುರುಸಿದ್ಧ ಮಹಾಸ್ವಾಮಿಗಳು ಕಾರಂಜಿಮಠ ಬೆಳಗಾವಿ ಇವರು ಸಾನಿಧ್ಯವಹಿಸುವರು. ಶರಣ ಪ್ರೊ. ಬಸವರಾಜ ಕುಪ್ಪಸಗೌಡ್ರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷರು ಚೆನ್ನಮ್ಮ ಕಿತ್ತೂರ ಇವರು “ ಶಿವರಾತ್ರಿ ಆಚರಣೆ ಮತ್ತು ಶರಣರು” ಎಂಬ ವಿಷಯದ ಮೇಲೆ ಅನುಭಾವನೀಡಲಿದ್ದಾರೆ. ಜಿಲ್ಲಾ ಅಧ್ಯಕ್ಷರಾದ ಶರಣೆ. ರತ್ನಪ್ರಭಾ ವ್ಹಿ ಬೆಲ್ಲದ ಇವರು ಅಧ್ಯಕ್ಷತೆ ವಹಿಸುವರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 