27ರಂದು ಅಮಾವಾಸ್ಯೆಯ ಅನುಭಾವ ಗೋಷ್ಠಿ
On 27th Amavasya Anubhava Concert
27ರಂದು ಅಮಾವಾಸ್ಯೆಯ ಅನುಭಾವ ಗೋಷ್ಠಿ
ಬೆಳಗಾವಿ 19: ಅಖಿಲ ಭಾರತ ವೀರಶೈವಲಿಂಗಾಯತ ಮಹಾಸಭಾ, ಜಿಲ್ಲಾ ಘಟಕ ಅಮವಾಸ್ಯೆಯ ಅನುಭಾವ ಗೋಷ್ಠಿ ಅನುಭಾವ ಬುಧವಾರ ಫೆ. 27 ರಂದು ಸಾಯಂಕಾಲ 5.00 ಗಂಟೆಗೆ ಲಿಂಗಾಯತ ಭವನ ಶಿವಬಸವ ನಗರ ಬೆಳಗಾವಿಯಲ್ಲಿ ಜರುಗುವುದು.
ಗುರುಸಿದ್ಧ ಮಹಾಸ್ವಾಮಿಗಳು ಕಾರಂಜಿಮಠ ಬೆಳಗಾವಿ ಇವರು ಸಾನಿಧ್ಯವಹಿಸುವರು. ಶರಣ ಪ್ರೊ. ಬಸವರಾಜ ಕುಪ್ಪಸಗೌಡ್ರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷರು ಚೆನ್ನಮ್ಮ ಕಿತ್ತೂರ ಇವರು “ ಶಿವರಾತ್ರಿ ಆಚರಣೆ ಮತ್ತು ಶರಣರು” ಎಂಬ ವಿಷಯದ ಮೇಲೆ ಅನುಭಾವನೀಡಲಿದ್ದಾರೆ. ಜಿಲ್ಲಾ ಅಧ್ಯಕ್ಷರಾದ ಶರಣೆ. ರತ್ನಪ್ರಭಾ ವ್ಹಿ ಬೆಲ್ಲದ ಇವರು ಅಧ್ಯಕ್ಷತೆ ವಹಿಸುವರು.
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ 