12ರಂದು ಉಚಿತ ಪ್ರಸಾದ ನಿಲಯ ಉದ್ಘಾಟನೆ
ಲೋಕದರ್ಶನ ವರದಿ
ಗದಗ 08: ಜಿಲ್ಲಾ ವೀರಶೈವ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಗದಗ ಇವರ ಆಶ್ರಯದಲ್ಲಿ ದಿ. 12ರಂದು ಉಚಿತ ಪ್ರಸಾದ ನಿಲಯ ಉದ್ಘಾಟನೆ, ರಾಜ್ಯ ಸಂಘದ ಬೆಳ್ಳಿ ಹಬ್ಬ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಅದೆ ದಿನಾಂಕದಂದು ಬೆಳಗಿನ 6ಘಂಟೆಯಿಂದ 9ಘಂಟೆವರೆಗೆ ಸಮಾಜ ಬಾಂಧವರಿಗೆ ಪೂಜ್ಯ ಜಗದ್ಗುರು ವಚನಾನಂದ ಮಹಾ ಸ್ವಾಮಿಗಳಿಂದ ಲಿಂಗ ದೀಕ್ಷೆ ಲಿಂಗಧಾರಣ ಕಾರ್ಯಕ್ರಮ ಈ ಕಾರ್ಯಕ್ರಮದಲ್ಲಿ ಸಮಾಜದ ಎಲ್ಲರೂ ಭಾಗವಹಿಸಲು ಪತ್ರಿಕಾ ಗೋಷ್ಠಿ ಮುಖಾಂತರ ತಿಳಿಸಿದರು. ಅಮರೇಶ್ವರ ಗುಂ ಬೂದುಹಾಳ ಅದ್ಯಕ್ಷರು ಜಿಲ್ಲಾ ಘಟಕ, ಎಸ್ ವಿ ನೇಗಲಿ ರಾಜ್ಯ ಸಂಘದ ಸಂಸ್ಥಾಪಕ ಪ್ರಧಾನ ಕಾರ್ಯದಶರ್ಿ, ಸಿಬಿ ಸೊಲಬಣ್ಣವರ ಜಿಲ್ಲಾ ಪ್ರಧಾನ ಕಾರ್ಯದಶರ್ಿ, ಬಿ ಎಸ್ ಕರಿಗೌಡ್ರ ಜಿಲ್ಲಾ ಉಪಾದ್ಯಕ್ಷರು, ಎಂ ಬಿ ದೇಸಾಯಿ, ಕುಬೇರಗೌಡ ಮಲ್ಲಾಪೂರ, ಮತ್ತು ಗದಗ ತಾಲ್ಲೂಕು ಅಧ್ಯಕ್ಷರು ಇತರ ತಾಲೂಕಿನ ಅಧ್ಯಕ್ಷರು, ಜಿಲ್ಲಾ ಸಹಕಾರ್ಯದಶರ್ಿಗಳು, ಸದಸ್ಯರು ಪತ್ರಿಕಾ ಗೋಷ್ಠಿಯಲ್ಲಿ ಭಾಗಿಯಾಗಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 