ಒನ್ ಟೈಮ್ ಟು ವೇ ಪಾಸ್
ಬೆಂಗಳೂರು,ಮೇ 6,ರಾಜ್ಯ ಸರ್ಕಾರ ಲಾಕ್ ಡೌನ್ ಸಡಿಲಿಕೆ ಮಾಡಿ ವಲಸೆ ಕಾರ್ಮಿಕರು, ಪ್ರವಾಸಿಗರು ಹಾಗೂ ವಿದ್ಯಾರ್ಥಿಗಳಿಗೆ ಒಂದು ಬಾರಿಯ ಏಕಮುಖ ಸಂಚಾರಕ್ಕೆ ನೀಡಿದ್ದ ಒನ್ ಟೈಮ್ ಒನ್ ಡೆ, ಒನ್ ವೇ ಪಾಸ್ ಅನ್ನು ಎರಡು ಬದಿ ( ಟು ವೇ) ಪಾಸ್ ಎಂದು ಪರಿಗಣಿಸಲು ನಿರ್ಧರಿಸಿದೆ.ಈ ಕುರಿತು ಸುತ್ತೋಲೆ ಹೊರಡಿಸಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮೇ 2 ರಂದು ಲಾಕ್ ಡೌನ್ ಸಡಿಲಿಕೆ ಮಾಡಿ ವಲಸೆ ಕಾರ್ಮಿಕರು, ಪ್ರವಾಸಿಗರು ಹಾಗೂ ವಿದ್ಯಾರ್ಥಿಗಳು ಅವರ ಊರುಗಳಿಗೆ ತೆರಳಲು ಒಂದು ಬಾರಿ ಅವಕಾಶ ಕಲ್ಪಿಸಲು ಒನ್ ಟೈಮ್ ಒನ್ ಡೆ ಒನ್ ವೇ ಪಾಸ್ ನೀಡಲು ಆದೇಶಿಸಲಾಗಿತ್ತು. ಅದನ್ನು ಪರಿಷ್ಕರಿಸಿ ಮಂಗಳವಾರ ಒನ್ ಟೈಮ್ ಟು ವೇ ಪಾಸ್ ಎಂದು ಪರಿಗಣಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಲಾಗಿದೆ.
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 