ಒನ್ ಟೈಮ್ ಟು ವೇ ಪಾಸ್
ಬೆಂಗಳೂರು,ಮೇ 6,ರಾಜ್ಯ ಸರ್ಕಾರ ಲಾಕ್ ಡೌನ್ ಸಡಿಲಿಕೆ ಮಾಡಿ ವಲಸೆ ಕಾರ್ಮಿಕರು, ಪ್ರವಾಸಿಗರು ಹಾಗೂ ವಿದ್ಯಾರ್ಥಿಗಳಿಗೆ ಒಂದು ಬಾರಿಯ ಏಕಮುಖ ಸಂಚಾರಕ್ಕೆ ನೀಡಿದ್ದ ಒನ್ ಟೈಮ್ ಒನ್ ಡೆ, ಒನ್ ವೇ ಪಾಸ್ ಅನ್ನು ಎರಡು ಬದಿ ( ಟು ವೇ) ಪಾಸ್ ಎಂದು ಪರಿಗಣಿಸಲು ನಿರ್ಧರಿಸಿದೆ.ಈ ಕುರಿತು ಸುತ್ತೋಲೆ ಹೊರಡಿಸಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮೇ 2 ರಂದು ಲಾಕ್ ಡೌನ್ ಸಡಿಲಿಕೆ ಮಾಡಿ ವಲಸೆ ಕಾರ್ಮಿಕರು, ಪ್ರವಾಸಿಗರು ಹಾಗೂ ವಿದ್ಯಾರ್ಥಿಗಳು ಅವರ ಊರುಗಳಿಗೆ ತೆರಳಲು ಒಂದು ಬಾರಿ ಅವಕಾಶ ಕಲ್ಪಿಸಲು ಒನ್ ಟೈಮ್ ಒನ್ ಡೆ ಒನ್ ವೇ ಪಾಸ್ ನೀಡಲು ಆದೇಶಿಸಲಾಗಿತ್ತು. ಅದನ್ನು ಪರಿಷ್ಕರಿಸಿ ಮಂಗಳವಾರ ಒನ್ ಟೈಮ್ ಟು ವೇ ಪಾಸ್ ಎಂದು ಪರಿಗಣಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಲಾಗಿದೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 