ಸಾರಿಗೆ ಸಂಸ್ಥೆಗಳ ನೌಕರರ ಒಂದು ದಿನದ ವೇತನ ಸಿಎಂ ಪರಿಹಾರ ನಿಧಿಗೆ
ಬೆಂಗಳೂರು, ಏ.8, ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳ ನೌಕರರ, ಆಧಿಕಾರಿಗಳ ಒಂದು ದಿನದ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿ ಕೋವಿಡ್-19ಗೆ ನೀಡಲು ನಿರ್ಧರಿಸಲಾಗಿದೆ. ಕೋವಿಡ್-19 ಅನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿರುವ ಹಿನ್ನೆಲೆಯಲ್ಲಿ ಹಾಗೂ ಕೊರೊನಾ ವೈರಸ್ ನಿರ್ಮೂಲನೆಗಾಗಿ ಒಂದು ದಿನದ ವೇತನವನ್ನು ದೇಣಿಗೆಯಾಗಿ ನೀಡಲಾಗುತ್ತದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬಿಎಂಟಿಸಿ, ಈಶಾನ್ಯ ಹಾಗೂ ವಾಯವ್ಯ ಸಾರಿಗೆ ಸಂಸ್ಥೆಗಳಿಂದ ದೇಣಿಗೆ ನೀಡಲಾಗುತ್ತಿದೆ.ಆಯಾ ನಿಗಮದ ವ್ಯಾಪ್ತಿಯ ನೌಕರರು ಹಾಗೂ ಅಧಿಕಾರಿಗಳ ಏಪ್ರಿಲ್ ತಿಂಗಳ ವೇತನದಲ್ಲಿ ಕಟಾವು ಮಾಡಿ ಮುಖ್ಯಮಂತ್ರಿಗಳ ನಿಧಿಗೆ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 