ಚಂಡಮಾರುತದಿಂದ ಒಂದು ಲಕ್ಷ ಕೋಟಿರೂ ಹಾನಿ : ಮಮತಾ
ಕೋಲ್ಕತಾ, ಮೇ 21, ಅಂಫಾನ್ ಚಂಡಮಾರುತ ಪಶ್ಚಿಮ ಬಂಗಾಳದಲ್ಲಿ ಭಾರಿ ಹಾನಿಯುಂಟು ಮಾಡಿದೆ. ಮತ್ತು ಇದರಿಂದ ಈವರೆಗೆ 12 ಮಂದಿ ಮೃತಪಟ್ಟಿದ್ದಾರೆ. ಚಂಡಮಾರುತದಿಂದಾದ ಅನಾಹುತ ಕೊರೊನಾ ವೈರಸ್ ಗಿಂತಲೂ ಬೀಕರವಾಗಿದೆ ಒಂದು 1 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಆಸ್ತಿಪಾಸ್ತಿಗೆ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
190 ಕಿ.ಮೀ ವೇಗದಲ್ಲಿ ಅಪ್ಪಳಿಸಿದ ಅಂಫಾನ್ ಚಂಡಮಾರುತ ಪಶ್ಚಿಮ ಬಂಗಾಳವನ್ನು ಅಕ್ಷರಃ ಸಹ ನಲುಗಿಸಿದೆ , ತತ್ತರಗೊಳ್ಳುವಂತೆ ಮಾಡಿದೆ. ಭಾರಿ ಮಳೆಯಿಂದಾಗಿ ಹಲವು ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿದವು. 5,500 ಮನೆಗಳು ನೆಲಸಮವಾಗಿದೆ ಅನೇಕ ಕಡೆ ಸಂಪರ್ಕಿಸುವ ಸೇತುವೆಗಳಿಗೆ ಭಾರಿ ಹಾನಿಯಾಗಿ ಜನರು ಬಹಳ ತೊಂದರೆಗೆ ಒಳಗಾಗಿದ್ದಾರೆ ಚಂಡಮಾರುತ ಅಪ್ಪಳಿಸುವುದಕ್ಕೂ ಮುನ್ನ ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಕನಿಷ್ಠ 6.58 ಲಕ್ಷ ಜನರನ್ನು ಸ್ಥಳಾಂತರಿಸಲಾಗಿದೆ.
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ, 