ಚಂಡಮಾರುತದಿಂದ ಒಂದು ಲಕ್ಷ ಕೋಟಿರೂ ಹಾನಿ : ಮಮತಾ
ಕೋಲ್ಕತಾ, ಮೇ 21, ಅಂಫಾನ್ ಚಂಡಮಾರುತ ಪಶ್ಚಿಮ ಬಂಗಾಳದಲ್ಲಿ ಭಾರಿ ಹಾನಿಯುಂಟು ಮಾಡಿದೆ. ಮತ್ತು ಇದರಿಂದ ಈವರೆಗೆ 12 ಮಂದಿ ಮೃತಪಟ್ಟಿದ್ದಾರೆ. ಚಂಡಮಾರುತದಿಂದಾದ ಅನಾಹುತ ಕೊರೊನಾ ವೈರಸ್ ಗಿಂತಲೂ ಬೀಕರವಾಗಿದೆ ಒಂದು 1 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಆಸ್ತಿಪಾಸ್ತಿಗೆ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
190 ಕಿ.ಮೀ ವೇಗದಲ್ಲಿ ಅಪ್ಪಳಿಸಿದ ಅಂಫಾನ್ ಚಂಡಮಾರುತ ಪಶ್ಚಿಮ ಬಂಗಾಳವನ್ನು ಅಕ್ಷರಃ ಸಹ ನಲುಗಿಸಿದೆ , ತತ್ತರಗೊಳ್ಳುವಂತೆ ಮಾಡಿದೆ. ಭಾರಿ ಮಳೆಯಿಂದಾಗಿ ಹಲವು ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿದವು. 5,500 ಮನೆಗಳು ನೆಲಸಮವಾಗಿದೆ ಅನೇಕ ಕಡೆ ಸಂಪರ್ಕಿಸುವ ಸೇತುವೆಗಳಿಗೆ ಭಾರಿ ಹಾನಿಯಾಗಿ ಜನರು ಬಹಳ ತೊಂದರೆಗೆ ಒಳಗಾಗಿದ್ದಾರೆ ಚಂಡಮಾರುತ ಅಪ್ಪಳಿಸುವುದಕ್ಕೂ ಮುನ್ನ ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಕನಿಷ್ಠ 6.58 ಲಕ್ಷ ಜನರನ್ನು ಸ್ಥಳಾಂತರಿಸಲಾಗಿದೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 